ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸನ್ಮಾನ

Date:

ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸನ್ಮಾನ
ಹಾವೇರಿ: ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಸರ್ಕಾರದ ನಿವಾಸದಲ್ಲಿ ಡಿ.ಕೆ. ಶಿವಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಕೆಪಿಸಿಸಿಯ ಸಂಯೋಜಕರಾದ ವೀರಣ್ಣ ಪಾಟೀಲ್ ಅವರನ್ನು ಭೇಟಿ ಮಾಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿ ಸತ್ಕರಿಸಿ, ಗೌರವಿಸಿದರು.
ಈ ಸಂದರ್ಭ ಕೆಪಿಸಿಸಿಯ ಸಂಯೋಜಕ ರಜಾಕ್ ಮುಲ್ಲಾ, ಹಾಗೂ ಕೋಡಿಹಳ್ಳಿ ಶ್ರೀಗಳ ಪರಮಶಿಷ್ಯ ಸಂತೋಷ್ ಹಗರೆ, ಮಲ್ಲಿಕಾರ್ಜುನ್ ಬಿರಾದಾರ್ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸನ್ಮಾನ
ಹಾವೇರಿ: ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಸರ್ಕಾರದ ನಿವಾಸದಲ್ಲಿ ಡಿ.ಕೆ. ಶಿವಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಕೆಪಿಸಿಸಿಯ ಸಂಯೋಜಕರಾದ ವೀರಣ್ಣ ಪಾಟೀಲ್ ಅವರನ್ನು ಭೇಟಿ ಮಾಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿ ಸತ್ಕರಿಸಿ, ಗೌರವಿಸಿದರು.
ಈ ಸಂದರ್ಭ ಕೆಪಿಸಿಸಿಯ ಸಂಯೋಜಕ ರಜಾಕ್ ಮುಲ್ಲಾ, ಹಾಗೂ ಕೋಡಿಹಳ್ಳಿ ಶ್ರೀಗಳ ಪರಮಶಿಷ್ಯ ಸಂತೋಷ್ ಹಗರೆ, ಮಲ್ಲಿಕಾರ್ಜುನ್ ಬಿರಾದಾರ್ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಎಸ್.ಆರ್. ನಂದಿಹಳ್ಳಿಗೆ ’ಮೂಡಣ’ ದತ್ತಿನಿಧಿ ವಾರ್ಷಿಕ ಪ್ರಶಸ್ತಿ

ಎಸ್.ಆರ್. ನಂದಿಹಳ್ಳಿಗೆ ’ಮೂಡಣ’ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಹಾವೇರಿ : ಕರ್ನಾಟಕ ಕಾರ್ಯನಿರತ...

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಿಸಿಎಸ್‌ಆರ್ ಸಹಭಾಗಿತ್ವ ಅಗತ್ಯ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಿಸಿಎಸ್‌ಆರ್ ಸಹಭಾಗಿತ್ವ ಅಗತ್ಯ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಹಾವೇರಿ:: ಜಿಲ್ಲೆಯ...

ಸಾಧನೆ ಮಾಡಿದವರಿಗೆ ಗೌರವಿಸಿದ್ದು ಹೆಮ್ಮೆಯ ವಿಷಯ -ಉಡಚಪ್ಪ ಮಾಳಗಿ

ಸಾಧನೆ ಮಾಡಿದವರಿಗೆ ಗೌರವಿಸಿದ್ದು ಹೆಮ್ಮೆಯ ವಿಷಯ -ಉಡಚಪ್ಪ ಮಾಳಗಿ ಹಾವೇರಿ:ನಿರಂತರವಾಗಿ ಹೋರಾಟ,...

ಹಾವೇರಿ ಜಿಲ್ಲೆಯಲ್ಲಿ ಬರ ಘೊಷಿಸಿ, ರೈತರ ನೆರವಿಗೆ ಧಾವಿಸಿ-ವೆಂಕಟೇಶ ನಾರಾಯಣಿ

ಹಾವೇರಿ ಜಿಲ್ಲೆಯಲ್ಲಿ ಬರ ಘೊಷಿಸಿ, ರೈತರ ನೆರವಿಗೆ ಧಾವಿಸಿ-ವೆಂಕಟೇಶ ನಾರಾಯಣಿ ಹಾವೇರಿ: ಹಾವೇರಿ...