
ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ. ಶಿವಕುಮಾರ್ಗೆ ಸನ್ಮಾನ
ಹಾವೇರಿ: ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಸರ್ಕಾರದ ನಿವಾಸದಲ್ಲಿ ಡಿ.ಕೆ. ಶಿವಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಕೆಪಿಸಿಸಿಯ ಸಂಯೋಜಕರಾದ ವೀರಣ್ಣ ಪಾಟೀಲ್ ಅವರನ್ನು ಭೇಟಿ ಮಾಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿ ಸತ್ಕರಿಸಿ, ಗೌರವಿಸಿದರು.
ಈ ಸಂದರ್ಭ ಕೆಪಿಸಿಸಿಯ ಸಂಯೋಜಕ ರಜಾಕ್ ಮುಲ್ಲಾ, ಹಾಗೂ ಕೋಡಿಹಳ್ಳಿ ಶ್ರೀಗಳ ಪರಮಶಿಷ್ಯ ಸಂತೋಷ್ ಹಗರೆ, ಮಲ್ಲಿಕಾರ್ಜುನ್ ಬಿರಾದಾರ್ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

