ಕರ್ನಾಟಕ ಶಕ್ತಿ ಕೇಂದ್ರ ಸಮಿತಿಗೆ ಸಂಜಯಗಾಂಧಿ ನೇಮಕ

Date:

ಕರ್ನಾಟಕ ಶಕ್ತಿ ಕೇಂದ್ರ ಸಮಿತಿಗೆ ಸಂಜಯಗಾಂಧಿ ನೇಮಕ
ಹಾವೇರಿ; ಬೆಂಗಳೂರಿನಲ್ಲಿಯ ಶಾಸಕರ ಭವನದಲ್ಲಿ ಮಂಗಳವಾರ ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಬೆಂಗಳೂರು, ಕೇಂದ್ರ ಕಾರ್ಯಕಾರಿ ಸಮಿತಿಯ ಶಿಫಾರಸಿನ ಮೇರೆಗೆ ರಾಜ್ಯ ಅಧ್ಯಕ್ಷತಿ ಹಾಗೂ ಸಚಿವರಾದ ಆರ್.ಬಿ. ತಿಮ್ಮಾಪುರ, ರಾಜ್ಯಸಭಾ ಮಾಜಿ ಸದಸ್ಯ ಡಾ. ಎಲ್ ಹನುಮಂತಯ್ಯ , ರಾಜ್ಯ ಕಾರ್ಯದರ್ಶಿ ಲೋಕೇಶ್ ಎಲ್, ಕಾರಗಯ್ಯ ಎಚ್, ಸಂತೋಷ್ ಜಿ, ಅನೇಕ ಮುಖಂಡರು ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಹಾವೇರಿ ಜಿಲ್ಲೆಗೆ ಸಂಜಯಗಾಂಧಿ ಪು ಸಂಜೀವಣ್ಣನವರನ್ನು ಹಾವೇರಿ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ; ಈ ಒಂದು ಸಂದರ್ಭದಲ್ಲಿ ಮಾತನಾಡಿರುವ ರಾಜ್ಯ ಅಧ್ಯಕ್ಷ ಆರ್ ಬಿ ತಿಮ್ಮಾಪುರ ಅವರು, ತಾವು ತತಕ್ಷಣ ಅಧಿಕಾರ ಸ್ವೀಕರಿಸಿ, ತಮ್ಮ ಹೆಸರಿನ ಮುಂದೆ ಸೂಚಿಸಲಾದ ಜಿಲ್ಲೆಯಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯ ಜಿಲ್ಲಾ ಸಮಿತಿಯನ್ನು ರಚಿಸಿ, ಸಂಘವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನ್ಮುಖರಾಗಬೇಕೆಂದು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಕರ್ನಾಟಕ ಶಕ್ತಿ ಕೇಂದ್ರ ಸಮಿತಿಗೆ ಸಂಜಯಗಾಂಧಿ ನೇಮಕ
ಹಾವೇರಿ; ಬೆಂಗಳೂರಿನಲ್ಲಿಯ ಶಾಸಕರ ಭವನದಲ್ಲಿ ಮಂಗಳವಾರ ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಬೆಂಗಳೂರು, ಕೇಂದ್ರ ಕಾರ್ಯಕಾರಿ ಸಮಿತಿಯ ಶಿಫಾರಸಿನ ಮೇರೆಗೆ ರಾಜ್ಯ ಅಧ್ಯಕ್ಷತಿ ಹಾಗೂ ಸಚಿವರಾದ ಆರ್.ಬಿ. ತಿಮ್ಮಾಪುರ, ರಾಜ್ಯಸಭಾ ಮಾಜಿ ಸದಸ್ಯ ಡಾ. ಎಲ್ ಹನುಮಂತಯ್ಯ , ರಾಜ್ಯ ಕಾರ್ಯದರ್ಶಿ ಲೋಕೇಶ್ ಎಲ್, ಕಾರಗಯ್ಯ ಎಚ್, ಸಂತೋಷ್ ಜಿ, ಅನೇಕ ಮುಖಂಡರು ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಹಾವೇರಿ ಜಿಲ್ಲೆಗೆ ಸಂಜಯಗಾಂಧಿ ಪು ಸಂಜೀವಣ್ಣನವರನ್ನು ಹಾವೇರಿ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ; ಈ ಒಂದು ಸಂದರ್ಭದಲ್ಲಿ ಮಾತನಾಡಿರುವ ರಾಜ್ಯ ಅಧ್ಯಕ್ಷ ಆರ್ ಬಿ ತಿಮ್ಮಾಪುರ ಅವರು, ತಾವು ತತಕ್ಷಣ ಅಧಿಕಾರ ಸ್ವೀಕರಿಸಿ, ತಮ್ಮ ಹೆಸರಿನ ಮುಂದೆ ಸೂಚಿಸಲಾದ ಜಿಲ್ಲೆಯಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯ ಜಿಲ್ಲಾ ಸಮಿತಿಯನ್ನು ರಚಿಸಿ, ಸಂಘವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನ್ಮುಖರಾಗಬೇಕೆಂದು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ(ಎಐ) ವಿಶ್ವವಿದ್ಯಾಲಯ ಘೋಷಿಸಿದ ಸಿ.ಎಂ.ಡಿ.ಕೆ.ಶಿವಕುಮಾರ

ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ(ಎಐ) ವಿಶ್ವವಿದ್ಯಾಲಯ ಘೋಷಿಸಿದ...

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಆಗ್ರಹ-ಆರ್‌ಟಿಐ ಪತ್ರಕರ್ತರ ಮೆಲೆ ನಿಗಾಕ್ಕೆ ಮನವಿ : ಡಿಜಿಪಿ ಭೇಟಿ ಮಾಡಿದ ಕೆಯುಡಬ್ಲೂಜೆ ನಿಯೋಗ

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಆಗ್ರಹ-ಆರ್‌ಟಿಐ ಪತ್ರಕರ್ತರ ಮೆಲೆ ನಿಗಾಕ್ಕೆ ಮನವಿ ಡಿಜಿಪಿ...

ಹಾವೇರಿಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಸಂಜಯಗಾಂಧಿ ಸಂಜೀವಣ್ಣನವರ 

ಹಾವೇರಿಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಸಂಜಯಗಾಂಧಿ ಸಂಜೀವಣ್ಣನವರ ಹಾವೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್...

ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾಗಿ ಶೆಟ್ಟಿ ವಿಭೂತಿ

ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾಗಿ ಶೆಟ್ಟಿ ವಿಭೂತಿ ಹಾವೇರಿ: ಕರ್ನಾಟಕ ಪ್ರದೇಶ...