ಕರ್ನಾಟಕ ಶಕ್ತಿ ಕೇಂದ್ರ ಸಮಿತಿಗೆ ಸಂಜಯಗಾಂಧಿ ನೇಮಕ

Date:

ಕರ್ನಾಟಕ ಶಕ್ತಿ ಕೇಂದ್ರ ಸಮಿತಿಗೆ ಸಂಜಯಗಾಂಧಿ ನೇಮಕ
ಹಾವೇರಿ; ಬೆಂಗಳೂರಿನಲ್ಲಿಯ ಶಾಸಕರ ಭವನದಲ್ಲಿ ಮಂಗಳವಾರ ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಬೆಂಗಳೂರು, ಕೇಂದ್ರ ಕಾರ್ಯಕಾರಿ ಸಮಿತಿಯ ಶಿಫಾರಸಿನ ಮೇರೆಗೆ ರಾಜ್ಯ ಅಧ್ಯಕ್ಷತಿ ಹಾಗೂ ಸಚಿವರಾದ ಆರ್.ಬಿ. ತಿಮ್ಮಾಪುರ, ರಾಜ್ಯಸಭಾ ಮಾಜಿ ಸದಸ್ಯ ಡಾ. ಎಲ್ ಹನುಮಂತಯ್ಯ , ರಾಜ್ಯ ಕಾರ್ಯದರ್ಶಿ ಲೋಕೇಶ್ ಎಲ್, ಕಾರಗಯ್ಯ ಎಚ್, ಸಂತೋಷ್ ಜಿ, ಅನೇಕ ಮುಖಂಡರು ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಹಾವೇರಿ ಜಿಲ್ಲೆಗೆ ಸಂಜಯಗಾಂಧಿ ಪು ಸಂಜೀವಣ್ಣನವರನ್ನು ಹಾವೇರಿ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ; ಈ ಒಂದು ಸಂದರ್ಭದಲ್ಲಿ ಮಾತನಾಡಿರುವ ರಾಜ್ಯ ಅಧ್ಯಕ್ಷ ಆರ್ ಬಿ ತಿಮ್ಮಾಪುರ ಅವರು, ತಾವು ತತಕ್ಷಣ ಅಧಿಕಾರ ಸ್ವೀಕರಿಸಿ, ತಮ್ಮ ಹೆಸರಿನ ಮುಂದೆ ಸೂಚಿಸಲಾದ ಜಿಲ್ಲೆಯಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯ ಜಿಲ್ಲಾ ಸಮಿತಿಯನ್ನು ರಚಿಸಿ, ಸಂಘವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನ್ಮುಖರಾಗಬೇಕೆಂದು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಕರ್ನಾಟಕ ಶಕ್ತಿ ಕೇಂದ್ರ ಸಮಿತಿಗೆ ಸಂಜಯಗಾಂಧಿ ನೇಮಕ
ಹಾವೇರಿ; ಬೆಂಗಳೂರಿನಲ್ಲಿಯ ಶಾಸಕರ ಭವನದಲ್ಲಿ ಮಂಗಳವಾರ ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಬೆಂಗಳೂರು, ಕೇಂದ್ರ ಕಾರ್ಯಕಾರಿ ಸಮಿತಿಯ ಶಿಫಾರಸಿನ ಮೇರೆಗೆ ರಾಜ್ಯ ಅಧ್ಯಕ್ಷತಿ ಹಾಗೂ ಸಚಿವರಾದ ಆರ್.ಬಿ. ತಿಮ್ಮಾಪುರ, ರಾಜ್ಯಸಭಾ ಮಾಜಿ ಸದಸ್ಯ ಡಾ. ಎಲ್ ಹನುಮಂತಯ್ಯ , ರಾಜ್ಯ ಕಾರ್ಯದರ್ಶಿ ಲೋಕೇಶ್ ಎಲ್, ಕಾರಗಯ್ಯ ಎಚ್, ಸಂತೋಷ್ ಜಿ, ಅನೇಕ ಮುಖಂಡರು ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಹಾವೇರಿ ಜಿಲ್ಲೆಗೆ ಸಂಜಯಗಾಂಧಿ ಪು ಸಂಜೀವಣ್ಣನವರನ್ನು ಹಾವೇರಿ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ; ಈ ಒಂದು ಸಂದರ್ಭದಲ್ಲಿ ಮಾತನಾಡಿರುವ ರಾಜ್ಯ ಅಧ್ಯಕ್ಷ ಆರ್ ಬಿ ತಿಮ್ಮಾಪುರ ಅವರು, ತಾವು ತತಕ್ಷಣ ಅಧಿಕಾರ ಸ್ವೀಕರಿಸಿ, ತಮ್ಮ ಹೆಸರಿನ ಮುಂದೆ ಸೂಚಿಸಲಾದ ಜಿಲ್ಲೆಯಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯ ಜಿಲ್ಲಾ ಸಮಿತಿಯನ್ನು ರಚಿಸಿ, ಸಂಘವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನ್ಮುಖರಾಗಬೇಕೆಂದು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ : ಅನುದಾನಿತ ಶಾಲಾ -ಕಾಲೇಜುಗಳ ಹುದೆ ತುಂಬಲು ಒಕ್ಕೂಟದ ಆಗ್ರಹ 

ಹಾವೇರಿ : ಅನುದಾನಿತ ಶಾಲಾ -ಕಾಲೇಜುಗಳ ಹುದೆ ತುಂಬಲು ಒಕ್ಕೂಟದ ಆಗ್ರಹ  ಹಾವೇರಿ...

ಡಾ.ರಾಜಕುಮಾರ್ ಮರೋಳ ಅವರಿಗೆ  “ಕರ್ನಾಟಕ ಹೆಲ್ತ್‌ಕೇರ್ ವೈದ್ಯ ರತ್ನ ಪ್ರಶಸ್ತಿ-೨೦೨೬”

ಡಾ.ರಾಜಕುಮಾರ್ ಮರೋಳ ಅವರಿಗೆ  "ಕರ್ನಾಟಕ ಹೆಲ್ತ್‌ಕೇರ್ ವೈದ್ಯ ರತ್ನ ಪ್ರಶಸ್ತಿ-೨೦೨೬" ಹಾವೇರಿ: ಹಾವೇರಿಯ...

ಟಾಕ್ಸಿಕ್: ಲೌಕಿಕ ಬದುಕಿನ ಭ್ರಮಾ ಲೋಕಕ್ಕೆ ಕನ್ನಡಿ ಹಿಡಿದ ಯಶ್ 

ಟಾಕ್ಸಿಕ್: ಲೌಕಿಕ ಬದುಕಿನ ಭ್ರಮಾ ಲೋಕಕ್ಕೆ ಕನ್ನಡಿ ಹಿಡಿದ ಯಶ್ ಚಿತ್ರವಿಮರ್ಶಾ...

ಹಾಬೇರಿ:ನಗರ ಆಶ್ರಯ ಸಮಿತಿ ಸದಸ್ಯತ್ವಕ್ಕೆ-ಕಾಂಗ್ರೆಸ್ ಸದಸ್ಯತ್ವಕ್ಕೆ ಪಟ್ಟಣಶೆಟ್ರು ರಾಜೀನಾಮೆ

ಹಾಬೇರಿ:ನಗರ ಆಶ್ರಯ ಸಮಿತಿ ಸದಸ್ಯತ್ವಕ್ಕೆ-ಕಾಂಗ್ರೆಸ್ ಸದಸ್ಯತ್ವಕ್ಕೆ ಪಟ್ಟಣಶೆಟ್ರು ರಾಜೀನಾಮೆ ಹಾಬೇರಿ: ನಾಗೇಂದ್ರನಮಟ್ಟಿ (ನಗರ)...