ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಡಾ. ಮಲ್ಲೇಶಪ್ಪ ಹರಿಜನ ನೇಮಕ
ಹಾವೇರಿ: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇದರ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಮಖಂಡರಾದ ಶಿಗ್ಗಾಂವ ತಾಲೂಕಿನ ಸಿಂಗಾಪುರ ಗ್ರಾಮದ ಡಾ. ಮಲ್ಲೇಶಪ್ಪ ಹರಿಜನ ಅವರನ್ನು ನಾಮ ನಿರ್ದೇಶನ ಮಾಡಿ ೩ ಸಮಾಜ ಕಲ್ಯಾಣ ಇಲಾಖೆಸರ್ಕಾರದ ಉಪ ಕಾರ್ಯದರ್ಶಿ ಅಧಿಸೂಚೆನೆಯ ಮೂಲಕ ಆದೇಶ ಹೊರಡಿಸಿದ್ದಾರ.
ತಮ್ಮನ್ನು ಗುರುತಿಸಿ ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ನೇಮಿಸಲು ಶ್ರಮಿಸಿದ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಡಾ. ಮಲ್ಲೇಶಪ್ಪ ಹರಿಜನ ಕೃತಜ್ಞತಸಲ್ಲಿಸಿದ್ದಾರೆ.
ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಡಾ. ಮಲ್ಲೇಶಪ್ಪ ಹರಿಜನ ನೇಮಕ
Date:
ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಡಾ. ಮಲ್ಲೇಶಪ್ಪ ಹರಿಜನ ನೇಮಕ
ಹಾವೇರಿ: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇದರ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಮಖಂಡರಾದ ಶಿಗ್ಗಾಂವ ತಾಲೂಕಿನ ಸಿಂಗಾಪುರ ಗ್ರಾಮದ ಡಾ. ಮಲ್ಲೇಶಪ್ಪ ಹರಿಜನ ಅವರನ್ನು ನಾಮ ನಿರ್ದೇಶನ ಮಾಡಿ ೩ ಸಮಾಜ ಕಲ್ಯಾಣ ಇಲಾಖೆಸರ್ಕಾರದ ಉಪ ಕಾರ್ಯದರ್ಶಿ ಅಧಿಸೂಚೆನೆಯ ಮೂಲಕ ಆದೇಶ ಹೊರಡಿಸಿದ್ದಾರ.
ತಮ್ಮನ್ನು ಗುರುತಿಸಿ ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ನೇಮಿಸಲು ಶ್ರಮಿಸಿದ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಡಾ. ಮಲ್ಲೇಶಪ್ಪ ಹರಿಜನ ಕೃತಜ್ಞತಸಲ್ಲಿಸಿದ್ದಾರೆ.