ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಡಾ. ಮಲ್ಲೇಶಪ್ಪ ಹರಿಜನ ನೇಮಕ

Date:

ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಡಾ. ಮಲ್ಲೇಶಪ್ಪ ಹರಿಜನ ನೇಮಕ
ಹಾವೇರಿ: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇದರ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಮಖಂಡರಾದ ಶಿಗ್ಗಾಂವ ತಾಲೂಕಿನ ಸಿಂಗಾಪುರ ಗ್ರಾಮದ ಡಾ. ಮಲ್ಲೇಶಪ್ಪ ಹರಿಜನ ಅವರನ್ನು ನಾಮ ನಿರ್ದೇಶನ ಮಾಡಿ ೩ ಸಮಾಜ ಕಲ್ಯಾಣ ಇಲಾಖೆಸರ್ಕಾರದ ಉಪ ಕಾರ್ಯದರ್ಶಿ ಅಧಿಸೂಚೆನೆಯ ಮೂಲಕ ಆದೇಶ ಹೊರಡಿಸಿದ್ದಾರ.
ತಮ್ಮನ್ನು ಗುರುತಿಸಿ ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ನೇಮಿಸಲು ಶ್ರಮಿಸಿದ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಡಾ. ಮಲ್ಲೇಶಪ್ಪ ಹರಿಜನ ಕೃತಜ್ಞತಸಲ್ಲಿಸಿದ್ದಾರೆ. 

LEAVE A REPLY

Please enter your comment!
Please enter your name here

Subscribe

spot_imgspot_img

Popular

ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಡಾ. ಮಲ್ಲೇಶಪ್ಪ ಹರಿಜನ ನೇಮಕ
ಹಾವೇರಿ: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇದರ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಮಖಂಡರಾದ ಶಿಗ್ಗಾಂವ ತಾಲೂಕಿನ ಸಿಂಗಾಪುರ ಗ್ರಾಮದ ಡಾ. ಮಲ್ಲೇಶಪ್ಪ ಹರಿಜನ ಅವರನ್ನು ನಾಮ ನಿರ್ದೇಶನ ಮಾಡಿ ೩ ಸಮಾಜ ಕಲ್ಯಾಣ ಇಲಾಖೆಸರ್ಕಾರದ ಉಪ ಕಾರ್ಯದರ್ಶಿ ಅಧಿಸೂಚೆನೆಯ ಮೂಲಕ ಆದೇಶ ಹೊರಡಿಸಿದ್ದಾರ.
ತಮ್ಮನ್ನು ಗುರುತಿಸಿ ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ನೇಮಿಸಲು ಶ್ರಮಿಸಿದ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಡಾ. ಮಲ್ಲೇಶಪ್ಪ ಹರಿಜನ ಕೃತಜ್ಞತಸಲ್ಲಿಸಿದ್ದಾರೆ. 

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...