ಹಾವೇರಿಯಲ್ಲಿ ಶೃದ್ಧಾ ಭಕ್ತಿಯಿಂದ ಜರುಗಿದ ಶ್ರೀಪುರಸಿದ್ದೇಶ್ವರ ರಥೋತ್ಸವ

Date:

ಹಾವೇರಿಯಲ್ಲಿ ಶೃದ್ಧಾ ಭಕ್ತಿಯಿಂದ ಜರುಗಿದ ಶ್ರೀಪುರಸಿದ್ದೇಶ್ವರ ರಥೋತ್ಸವ
ಹಾವೇರಿ: ನಗರದ ಐತಿಹಾಸಿಕ ಪುರಸಿದ್ದೇಶ್ವರ ದೇವಸ್ಥಾನದ ರಥೋತ್ವವು ಬುಧವಾರ ಸಂಜೆ ನಗರದಲ್ಲಿ ಸಾವಿರಾರು ಭಕ್ತರ ಶೃದ್ಧಾ ಭಕ್ತಿಯ ನಡುವೆ ಅದ್ದೂರಿಯಾಗಿ ಜರುಗಿತು. ಇಲ್ಲಿನ ಪುರಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹುಕ್ಕೇರಿಮಠದ ಸದಾಶಿವ ಸ್ವಾಮಿಜಿ, ಗುರುಪಾದದೇವರಮಠದ ಶಿವಯೋಗಿ ಶಿವಾಚಾರ್ಯಸ್ವಾಮಿಜಿ, ಸಿದ್ದೇಶ್ವರ ಮೂರ್ತಿಗೆ, ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.
ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ರಥವನ್ನು ಪುರದಓಣಿಯ ಗಜಾನನ ಸರ್ಕಲ್ ವರೆಗೆ ಭಕ್ತರು ಎಳೆದು ನಂತರ ದೇವಸ್ಥಾನಕ್ಕೆ ತಂದರು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು.
ಸಿಡಿಮದ್ದಿನ ಆಕರ್ಷಣೆ: ರಥೋತ್ವವ ಆರಂಭಕ್ಕೂ ಮುನ್ನ ಸುಮಾರು ೨೦೦ಅಡಿವರೆಗೆ ಸಿಡಿಮದ್ದಿನ ಸರವನ್ನು ಸುಡಲಾಯಿತು. ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.
ಶಾಸಕರು ಹಾಗೂ ಪ.ಜಾ.ಪ,ಪಂ ಆಯೋಗದ ಅಧ್ಯಕ್ಷ ನೆಹರು ಓಲೇಕಾರ, ಮಾಜಿ ಸಚಿವ ರುದ್ರಪ್ಪ ಲಮಾಣಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ, ಮಲ್ಲಿಕಾರ್ಜುನ ಸಾತೇನಹಳ್ಳಿ, ಶಿವಬಸಪ್ಪ ಹಲಗಣ್ಣನವರ, ಪರಶುರಾಮ ಅಡಕಿ, ಜಗದೀಶ ಕನವಳ್ಳಿ, ಜಗದೀಶ ಸವಣೂರು, ಗಿರೀಶ ಗುಮಕಾರ, ಈರಣ್ಣ ಶೀಲವಂತರ, ಗುರಣ್ಣ ಸೀಮಿಕೇರಿ, ಶಿವಯೋಗಿ ಯರಶೀಮಿ,ಕರಬಸಪ್ಪ ಹಲಗಣ್ಣನವರ, ಬಸವರಾಜ ಜಾಬೀನ, ಸುರೇಶ ಮುರುಡಣ್ಣನವರ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿಯಲ್ಲಿ ಶೃದ್ಧಾ ಭಕ್ತಿಯಿಂದ ಜರುಗಿದ ಶ್ರೀಪುರಸಿದ್ದೇಶ್ವರ ರಥೋತ್ಸವ
ಹಾವೇರಿ: ನಗರದ ಐತಿಹಾಸಿಕ ಪುರಸಿದ್ದೇಶ್ವರ ದೇವಸ್ಥಾನದ ರಥೋತ್ವವು ಬುಧವಾರ ಸಂಜೆ ನಗರದಲ್ಲಿ ಸಾವಿರಾರು ಭಕ್ತರ ಶೃದ್ಧಾ ಭಕ್ತಿಯ ನಡುವೆ ಅದ್ದೂರಿಯಾಗಿ ಜರುಗಿತು. ಇಲ್ಲಿನ ಪುರಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹುಕ್ಕೇರಿಮಠದ ಸದಾಶಿವ ಸ್ವಾಮಿಜಿ, ಗುರುಪಾದದೇವರಮಠದ ಶಿವಯೋಗಿ ಶಿವಾಚಾರ್ಯಸ್ವಾಮಿಜಿ, ಸಿದ್ದೇಶ್ವರ ಮೂರ್ತಿಗೆ, ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.
ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ರಥವನ್ನು ಪುರದಓಣಿಯ ಗಜಾನನ ಸರ್ಕಲ್ ವರೆಗೆ ಭಕ್ತರು ಎಳೆದು ನಂತರ ದೇವಸ್ಥಾನಕ್ಕೆ ತಂದರು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು.
ಸಿಡಿಮದ್ದಿನ ಆಕರ್ಷಣೆ: ರಥೋತ್ವವ ಆರಂಭಕ್ಕೂ ಮುನ್ನ ಸುಮಾರು ೨೦೦ಅಡಿವರೆಗೆ ಸಿಡಿಮದ್ದಿನ ಸರವನ್ನು ಸುಡಲಾಯಿತು. ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.
ಶಾಸಕರು ಹಾಗೂ ಪ.ಜಾ.ಪ,ಪಂ ಆಯೋಗದ ಅಧ್ಯಕ್ಷ ನೆಹರು ಓಲೇಕಾರ, ಮಾಜಿ ಸಚಿವ ರುದ್ರಪ್ಪ ಲಮಾಣಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ, ಮಲ್ಲಿಕಾರ್ಜುನ ಸಾತೇನಹಳ್ಳಿ, ಶಿವಬಸಪ್ಪ ಹಲಗಣ್ಣನವರ, ಪರಶುರಾಮ ಅಡಕಿ, ಜಗದೀಶ ಕನವಳ್ಳಿ, ಜಗದೀಶ ಸವಣೂರು, ಗಿರೀಶ ಗುಮಕಾರ, ಈರಣ್ಣ ಶೀಲವಂತರ, ಗುರಣ್ಣ ಸೀಮಿಕೇರಿ, ಶಿವಯೋಗಿ ಯರಶೀಮಿ,ಕರಬಸಪ್ಪ ಹಲಗಣ್ಣನವರ, ಬಸವರಾಜ ಜಾಬೀನ, ಸುರೇಶ ಮುರುಡಣ್ಣನವರ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...