ಅಹಿಂದ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ ಶ್ರೀಧರ್ ದೊಡ್ಮನಿ ನೇಮಕ

Date:

 

ಅಹಿಂದ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ ಶ್ರೀಧರ್ ದೊಡ್ಮನಿ ನೇಮಕ

ಹಾವೇರಿ: ರಾಷ್ಟ್ರೀಯ ಅಹಿಂದ ಒಕ್ಕೂಟದ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಸಂಘಟನಾಚತುರರು, ಅಹಿಂದ ಮುಖಂಡರಾಗಿರುವ ಶ್ರೀಧರ್ ಎಸ್ ದೊಡ್ಮನಿ ಅವರನ್ನು ನೇಮಕ ಮಾಡಲಾಗಿದೆ. ತಮ್ಮನ್ನು ರಾಷ್ಟ್ರೀಯ ಅಹಿಂದ ಒಕ್ಕೂಟದ ಹಾವೇರಿ ಜಿಲ್ಲಾ ಘಟಕಕ್ಕೆ ಅಧ್ಯಕ್ಸರನ್ನಾಗಿ ನೇಮಕ ಮಾಡಿದ ರಾಜ್ಯಧ್ಯಕ್ಷ ಮುತ್ತಣ್ಣ ಶಿವಳ್ಳಿ ಮತ್ತು ಕಾರ್ಯಧ್ಯಕ್ಷ ಗುರುನಗೌಡ ಪಾಟೀಲ ಅವರಿಗೆ ಶ್ರೀಧರ್ ದೊಡ್ಮನಿ ಧನ್ಯವಾದ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

 

ಅಹಿಂದ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ ಶ್ರೀಧರ್ ದೊಡ್ಮನಿ ನೇಮಕ

ಹಾವೇರಿ: ರಾಷ್ಟ್ರೀಯ ಅಹಿಂದ ಒಕ್ಕೂಟದ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಸಂಘಟನಾಚತುರರು, ಅಹಿಂದ ಮುಖಂಡರಾಗಿರುವ ಶ್ರೀಧರ್ ಎಸ್ ದೊಡ್ಮನಿ ಅವರನ್ನು ನೇಮಕ ಮಾಡಲಾಗಿದೆ. ತಮ್ಮನ್ನು ರಾಷ್ಟ್ರೀಯ ಅಹಿಂದ ಒಕ್ಕೂಟದ ಹಾವೇರಿ ಜಿಲ್ಲಾ ಘಟಕಕ್ಕೆ ಅಧ್ಯಕ್ಸರನ್ನಾಗಿ ನೇಮಕ ಮಾಡಿದ ರಾಜ್ಯಧ್ಯಕ್ಷ ಮುತ್ತಣ್ಣ ಶಿವಳ್ಳಿ ಮತ್ತು ಕಾರ್ಯಧ್ಯಕ್ಷ ಗುರುನಗೌಡ ಪಾಟೀಲ ಅವರಿಗೆ ಶ್ರೀಧರ್ ದೊಡ್ಮನಿ ಧನ್ಯವಾದ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿಗೆ 2 “ಮಕ್ಕಳ ಚಂದಿರ ಪ್ರಶಸ್ತಿ”

ಕಾಡುಮೇಡು ಹಾಗೂ ಬೆರಗು ಕೃತಿಗಳಿಗೆ 2023ನೇ ಸಾಲಿನ ಪ್ರಶಸ್ತಿ ಪ್ರಕಟ ಹಾವೇರಿಗೆ 2...

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ ಸದೃಢವಾದ ದೇಹಕ್ಕೆ ಸದೃಢವಾದ...