ಏರ್‌ಕ್ರಾಫ್ಟ್ ಹಾರಾಟ-ಭಯ ಬೇಡ:ಎಸ್‌ಪಿ ಯಶೋಧಾ ವಂಟಗೋಡಿ

Date:

 

ಏರ್‌ಕ್ರಾಫ್ಟ್ ಹಾರಾಟ-ಭಯ ಬೇಡ:ಎಸ್‌ಪಿ ಯಶೋಧಾ ವಂಟಗೋಡಿ
ಹಾವೇರಿ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜೀಯೋಲಜಿಕಲ್ ಸರ್ವೇ ಆಫ್ ಇಂಡಿಯಾ ವತಿಯಿಂದ ದಿನಾಂಕ: ೩೧.೦೭.೨೦೨೬ ರವರೆಗೆ ಏರ್‌ಕ್ರಾಫ್ಟ್ ಮೂಲಕ ಏರ್‌ಬಾರ‍್ನ್ ಜಿಯೋಫಿಸಿಕಲ್ ಸರ್ವೆ ಕಾರ್ಯ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಹಾವೇರಿ ಜಿಲ್ಲೆಯ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು ಹಾಗೂ ಹಾವೇರಿ ತಾಲೂಕಿನಲ್ಲಿ ಭೂಮೇಲ್ಮೈ ಇಂದ ಕಡಿಮೆ ಅಂತರದಲ್ಲಿ ಏರ್‌ಕ್ರಾಫ್ಟ್ ಹಾರಾಟ ಕಂಡು ಬರುತ್ತಿದ್ದು, ಇದು ಕೇವಲ ಜಿಯೋಫಿಸಿಕಲ್ ಸರ್ವೆ ಕಾರ್ಯಕ್ಕೆ ಸೀಮಿತವಾಗಿರುವುದರಿಂದ ಸಾರ್ವಜನಿಕರು ಭಯ/ಆತಂಕ ಪಡಬಾರದೆಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

 

ಏರ್‌ಕ್ರಾಫ್ಟ್ ಹಾರಾಟ-ಭಯ ಬೇಡ:ಎಸ್‌ಪಿ ಯಶೋಧಾ ವಂಟಗೋಡಿ
ಹಾವೇರಿ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜೀಯೋಲಜಿಕಲ್ ಸರ್ವೇ ಆಫ್ ಇಂಡಿಯಾ ವತಿಯಿಂದ ದಿನಾಂಕ: ೩೧.೦೭.೨೦೨೬ ರವರೆಗೆ ಏರ್‌ಕ್ರಾಫ್ಟ್ ಮೂಲಕ ಏರ್‌ಬಾರ‍್ನ್ ಜಿಯೋಫಿಸಿಕಲ್ ಸರ್ವೆ ಕಾರ್ಯ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಹಾವೇರಿ ಜಿಲ್ಲೆಯ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು ಹಾಗೂ ಹಾವೇರಿ ತಾಲೂಕಿನಲ್ಲಿ ಭೂಮೇಲ್ಮೈ ಇಂದ ಕಡಿಮೆ ಅಂತರದಲ್ಲಿ ಏರ್‌ಕ್ರಾಫ್ಟ್ ಹಾರಾಟ ಕಂಡು ಬರುತ್ತಿದ್ದು, ಇದು ಕೇವಲ ಜಿಯೋಫಿಸಿಕಲ್ ಸರ್ವೆ ಕಾರ್ಯಕ್ಕೆ ಸೀಮಿತವಾಗಿರುವುದರಿಂದ ಸಾರ್ವಜನಿಕರು ಭಯ/ಆತಂಕ ಪಡಬಾರದೆಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಎಸ್.ಆರ್. ನಂದಿಹಳ್ಳಿಗೆ ’ಮೂಡಣ’ ದತ್ತಿನಿಧಿ ವಾರ್ಷಿಕ ಪ್ರಶಸ್ತಿ

ಎಸ್.ಆರ್. ನಂದಿಹಳ್ಳಿಗೆ ’ಮೂಡಣ’ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಹಾವೇರಿ : ಕರ್ನಾಟಕ ಕಾರ್ಯನಿರತ...

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಿಸಿಎಸ್‌ಆರ್ ಸಹಭಾಗಿತ್ವ ಅಗತ್ಯ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಿಸಿಎಸ್‌ಆರ್ ಸಹಭಾಗಿತ್ವ ಅಗತ್ಯ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಹಾವೇರಿ:: ಜಿಲ್ಲೆಯ...

ಸಾಧನೆ ಮಾಡಿದವರಿಗೆ ಗೌರವಿಸಿದ್ದು ಹೆಮ್ಮೆಯ ವಿಷಯ -ಉಡಚಪ್ಪ ಮಾಳಗಿ

ಸಾಧನೆ ಮಾಡಿದವರಿಗೆ ಗೌರವಿಸಿದ್ದು ಹೆಮ್ಮೆಯ ವಿಷಯ -ಉಡಚಪ್ಪ ಮಾಳಗಿ ಹಾವೇರಿ:ನಿರಂತರವಾಗಿ ಹೋರಾಟ,...

ಹಾವೇರಿ ಜಿಲ್ಲೆಯಲ್ಲಿ ಬರ ಘೊಷಿಸಿ, ರೈತರ ನೆರವಿಗೆ ಧಾವಿಸಿ-ವೆಂಕಟೇಶ ನಾರಾಯಣಿ

ಹಾವೇರಿ ಜಿಲ್ಲೆಯಲ್ಲಿ ಬರ ಘೊಷಿಸಿ, ರೈತರ ನೆರವಿಗೆ ಧಾವಿಸಿ-ವೆಂಕಟೇಶ ನಾರಾಯಣಿ ಹಾವೇರಿ: ಹಾವೇರಿ...