ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾಗಿ ಶೆಟ್ಟಿ ವಿಭೂತಿ

Date:

ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾಗಿ ಶೆಟ್ಟಿ ವಿಭೂತಿ
ಹಾವೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದರವರು ಹಾಗೂ ಕಾರ್ಯಧ್ಯಕ್ಷ ಚಂದ್ರಶೇಖರ ಅವರ ನಿರ್ದೇಶನದ ಮೇರೆಗೆ ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅಲೆಮಾರಿ ಸಮಾಜಸ ಮುಖಂಡ ಇಜಾರಿಲಕಮಾಪುರದ ಶೆಟ್ಟಿ ಚಿನ್ನದೊಡ್ಡಪ್ಪ ವಿಭೂತಿ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಸಂಘಟನೆ, ಪಕ್ಷದ ಸಿದ್ಧಾಂತಗಳನ್ನು ಪಾಲಿಸುವ ನಿಟ್ಟಿನಲ್ಲಿ ಪಕ್ಷದ ಶಾಸಕರ ಹಾಗೂ ಹಿರಿಯ ಮುಖಂಡರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಮತ್ತು ಜಿಲ್ಲಾ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕಾರ್ಯೋನ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಆದೇಶ ಹೊರಡಿಸಿದ್ದಾರೆ.
ಹಾವೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದರವರು ಹಾಗೂ ಕಾರ್ಯಧ್ಯಕ್ಷ ಚಂದ್ರಶೇಖರ ಅವರ ನಿರ್ದೇಶನದ ಮೇರೆಗೆ ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅಲೆಮಾರಿ ಸಮಾಜಸ ಮುಖಂಡ ಇಜಾರಿಲಕಮಾಪುರದ ಶೆಟ್ಟಿ ಚಿನ್ನದೊಡ್ಡಪ್ಪ ವಿಭೂತಿ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಸಂಘಟನೆ, ಪಕ್ಷದ ಸಿದ್ಧಾಂತಗಳನ್ನು ಪಾಲಿಸುವ ನಿಟ್ಟಿನಲ್ಲಿ ಪಕ್ಷದ ಶಾಸಕರ ಹಾಗೂ ಹಿರಿಯ ಮುಖಂಡರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಮತ್ತು ಜಿಲ್ಲಾ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕಾರ್ಯೋನ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಆದೇಶ ಹೊರಡಿಸಿದ್ದಾರೆ.

 

LEAVE A REPLY

Please enter your comment!
Please enter your name here

Subscribe

spot_imgspot_img

Popular

ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾಗಿ ಶೆಟ್ಟಿ ವಿಭೂತಿ
ಹಾವೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದರವರು ಹಾಗೂ ಕಾರ್ಯಧ್ಯಕ್ಷ ಚಂದ್ರಶೇಖರ ಅವರ ನಿರ್ದೇಶನದ ಮೇರೆಗೆ ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅಲೆಮಾರಿ ಸಮಾಜಸ ಮುಖಂಡ ಇಜಾರಿಲಕಮಾಪುರದ ಶೆಟ್ಟಿ ಚಿನ್ನದೊಡ್ಡಪ್ಪ ವಿಭೂತಿ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಸಂಘಟನೆ, ಪಕ್ಷದ ಸಿದ್ಧಾಂತಗಳನ್ನು ಪಾಲಿಸುವ ನಿಟ್ಟಿನಲ್ಲಿ ಪಕ್ಷದ ಶಾಸಕರ ಹಾಗೂ ಹಿರಿಯ ಮುಖಂಡರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಮತ್ತು ಜಿಲ್ಲಾ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕಾರ್ಯೋನ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಆದೇಶ ಹೊರಡಿಸಿದ್ದಾರೆ.
ಹಾವೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದರವರು ಹಾಗೂ ಕಾರ್ಯಧ್ಯಕ್ಷ ಚಂದ್ರಶೇಖರ ಅವರ ನಿರ್ದೇಶನದ ಮೇರೆಗೆ ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅಲೆಮಾರಿ ಸಮಾಜಸ ಮುಖಂಡ ಇಜಾರಿಲಕಮಾಪುರದ ಶೆಟ್ಟಿ ಚಿನ್ನದೊಡ್ಡಪ್ಪ ವಿಭೂತಿ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಸಂಘಟನೆ, ಪಕ್ಷದ ಸಿದ್ಧಾಂತಗಳನ್ನು ಪಾಲಿಸುವ ನಿಟ್ಟಿನಲ್ಲಿ ಪಕ್ಷದ ಶಾಸಕರ ಹಾಗೂ ಹಿರಿಯ ಮುಖಂಡರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಮತ್ತು ಜಿಲ್ಲಾ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕಾರ್ಯೋನ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಆದೇಶ ಹೊರಡಿಸಿದ್ದಾರೆ.

 

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ: ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪಠ್ಯವಿತರಣೆ

. ಹಾವೇರಿ: ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪಠ್ಯವಿತರಣೆ ಹಾವೇರಿ: ಪಿಯುಸಿ ಕಾಲೇಜ್ ವಿದ್ಯಾರ್ಥಿಗಳ...

ಜಿಲ್ಲೆಯ ಮೊದಲ ಕ್ಯಾತ್‌ಲ್ಯಾಬ್ ಹಾವೇರಿಯ ಸರ್ಜಿ ರೇಣುಕಾ ದೇವಧರ ಆಸ್ಪತ್ರೆಯಲ್ಲಿ ಜು.೧೨ಕ್ಕೆ ಲೋಕಾರ್ಪಣೆ

-ಜಿಲ್ಲೆಯ ಮೊದಲ ಕ್ಯಾತ್‌ಲ್ಯಾಬ್ ಹಾವೇರಿಯ ಸರ್ಜಿ ರೇಣುಕಾ ದೇವಧರ ಆಸ್ಪತ್ರೆಯಲ್ಲಿ ಜು.೧೨ಕ್ಕೆ...

ಹಾವೇರಿ: ಕಾರ್ಮಿಕರ ಅಪಘಾತ ಪ್ರಕರಣ ನಿರ್ಲಕ್ಷ್ಯ- ಅಧಿಕಾರಿಗಳ ಅಮಾನತಿಗೆ ಆಗ್ರಹ

ಹಾವೇರಿ: ಕಾರ್ಮಿಕರ ಅಪಘಾತ ಪ್ರಕರಣ ನಿರ್ಲಕ್ಷ್ಯ- ಅಧಿಕಾರಿಗಳ ಅಮಾನತಿಗೆ ಆಗ್ರಹ ಹಾವೇರಿ: ನಗರದ...

ರಾಜ್ಯದ ಎಲ್ಲಾ ಜಿಲ್ಲೆ-ತಾಲ್ಲೂಕುಗಳಲ್ಲಿ ಪ್ರವಾಸ ನಂತರ ಹೊಸ ಪಕ್ಷ ಕಟ್ಟಲು ತೀರ್ಮಾನ: ನಟ ಚೇತನ್

ರಾಜ್ಯದ ಎಲ್ಲಾ ಜಿಲ್ಲೆ-ತಾಲ್ಲೂಕುಗಳಲ್ಲಿ ಪ್ರವಾಸ ನಂತರ ಹೊಸ ಪಕ್ಷ ಕಟ್ಟಲು ತೀರ್ಮಾನ:...