ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ, ಹಾವೇರಿ-ರುದ್ರಪ್ಪ ಲಮಾಣಿ, ಬ್ಯಾಡಗಿ-ಬಸವರಾಜ ಶಿವಣ್ಣನವರ, ರಾಣೇಬೆನ್ನೂರ-ಪ್ರಕಾಶ ಕೋಳಿವಾಡ, ಹಿರೇಕೆರೂರು-ಯ.ಬಿ.ಬಣಕಾರ, ಹಾನಗಲ್ಲ-ಶ್ರೀನಿವಾಸ ಮಾನೆ ಅವರಗಳಿಗೆ ಟಿಕೆಟ್ ಘೋಷಣೆ

Date:

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ, ಹಾವೇರಿ-ರುದ್ರಪ್ಪ ಲಮಾಣಿ, ಬ್ಯಾಡಗಿ-ಬಸವರಾಜ ಶಿವಣ್ಣನವರ, ರಾಣೇಬೆನ್ನೂರ-ಪ್ರಕಾಶ ಕೋಳಿವಾಡ, ಹಿರೇಕೆರೂರು-ಯ.ಬಿ.ಬಣಕಾರ, ಹಾನಗಲ್ಲ-ಶ್ರೀನಿವಾಸ ಮಾನೆ ಅವರಗಳಿಗೆ ಟಿಕೆಟ್ ಘೋಷಣೆ

ಬೆಂಗಳೂರು: ಕಾಂಗ್ರೆಸ್ಸಿನ ಬಹು ನಿರೀಕ್ಷಿತ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಒಟ್ಟು ೧೨೪ ಕ್ಷೇತ್ರಗಳ ಟಿಕೆಟ್ ಘೋಷಣೆಯಾಗಿದ್ದು , ಹಾವೇರಿಜಿಲ್ಲೆಯ ಆರ ವಿಧಾನಸಬಾ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾವಿ ಕ್ಷೇತ್ರ ಹೊರತು ಪಡಿಸಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಮಾಡಲಾಗಿದೆ. ಹಾವೇರಿ: ರುದ್ರಪ್ಪ ಲಮಾಣಿ, ಬ್ಯಾಡಗಿ: ಬಸವರಾಜ್ ಎನ್ ಶಿವಣ್ಣನವರ, ಹಿರೇಕೆರೂರು: ಯು.ಬಿ. ಬಣಕಾರ, ರಾಣೇಬೆನ್ನೂರು: ಪ್ರಕಾಶ್ ಕೆ ಕೋಳಿವಾಡ, ಹಾನಗಲ್: ಶ್ರೀನಿವಾಸ್ ಮಾನೆ ಅವರುಗಳು ಹೆಸರುಗಳು ಮೊದಲ ಪಟ್ಟಿಯಲ್ಲಿ ಘೋಷಣೆಯಾಗಿವೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಖುಲ್ ವಾಸ್ಕಿನ್ ಪಟ್ಟಿ ಬಿಡಗಡೆಮಾಡಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ, ಹಾವೇರಿ-ರುದ್ರಪ್ಪ ಲಮಾಣಿ, ಬ್ಯಾಡಗಿ-ಬಸವರಾಜ ಶಿವಣ್ಣನವರ, ರಾಣೇಬೆನ್ನೂರ-ಪ್ರಕಾಶ ಕೋಳಿವಾಡ, ಹಿರೇಕೆರೂರು-ಯ.ಬಿ.ಬಣಕಾರ, ಹಾನಗಲ್ಲ-ಶ್ರೀನಿವಾಸ ಮಾನೆ ಅವರಗಳಿಗೆ ಟಿಕೆಟ್ ಘೋಷಣೆ

ಬೆಂಗಳೂರು: ಕಾಂಗ್ರೆಸ್ಸಿನ ಬಹು ನಿರೀಕ್ಷಿತ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಒಟ್ಟು ೧೨೪ ಕ್ಷೇತ್ರಗಳ ಟಿಕೆಟ್ ಘೋಷಣೆಯಾಗಿದ್ದು , ಹಾವೇರಿಜಿಲ್ಲೆಯ ಆರ ವಿಧಾನಸಬಾ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾವಿ ಕ್ಷೇತ್ರ ಹೊರತು ಪಡಿಸಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಮಾಡಲಾಗಿದೆ. ಹಾವೇರಿ: ರುದ್ರಪ್ಪ ಲಮಾಣಿ, ಬ್ಯಾಡಗಿ: ಬಸವರಾಜ್ ಎನ್ ಶಿವಣ್ಣನವರ, ಹಿರೇಕೆರೂರು: ಯು.ಬಿ. ಬಣಕಾರ, ರಾಣೇಬೆನ್ನೂರು: ಪ್ರಕಾಶ್ ಕೆ ಕೋಳಿವಾಡ, ಹಾನಗಲ್: ಶ್ರೀನಿವಾಸ್ ಮಾನೆ ಅವರುಗಳು ಹೆಸರುಗಳು ಮೊದಲ ಪಟ್ಟಿಯಲ್ಲಿ ಘೋಷಣೆಯಾಗಿವೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಖುಲ್ ವಾಸ್ಕಿನ್ ಪಟ್ಟಿ ಬಿಡಗಡೆಮಾಡಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...