ಡಾ.ವಿ.ಕೃ.ಗೋಕಾಕ್‌ರ ೧೧೬ನೇ ಜನ್ಮದಿನಚಾರಣೆ

Date:

ಡಾ.ವಿ.ಕೃ.ಗೋಕಾಕ್‌ರ ೧೧೬ನೇ ಜನ್ಮದಿನಚಾರಣೆ
ಹಾವೇರಿ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ವಿ.ಕೃ.ಗೋಕಾಕ್ ಅವರ ೧೧೬ನೇ ಜನ್ಮದಿನವನ್ನು ಹಾವೇರಿಯಲ್ಲಿ ಆಚರಿಸಲಾಯಿತು.
ನಗರದ ಗುರು ಭವನ ಎದುರಿಗೆ ಇರುವ ಗೋಕಾಕ್ ಅವರ ಪುತ್ಥಳಿಗೆ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್ ಹೂಮಾಲೆ ಅರ್ಪಿಸಿ ಗೌರವಿಸಿದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಹಿರೇಮಠ, ವಯಸ್ಕರ ಶಿಕ್ಷಣ ಅಧಿಕಾರಿ ಆರ್.ವಿ.ಚಿನ್ನಿಕಟ್ಟಿ, ಹಿರಿಯ ಸಾಹಿತಿ ಸತೀಶ ಕುಲಕರ್ಣಿ, ಕಸಾಪ ತಾಲೂಕಾಧ್ಯಕ್ಷ ವೈ.ಬಿ.ಆಲದಕಟ್ಟಿ, ಸಾಹಿತಿ ಕಲಾವಿದರ ಬಳಗದ ವಿರೂಪಾಕ್ಷ ಹಾವನೂರ, ಮಾಲತೇಶ ಅಂಗೂರ, ಈರಣ್ಣ ಬೆಳವಡಿ, ಪೃಥ್ವಿರಾಜ್ ಬೆಟಗೇರಿ, ಚಂದ್ರಶೇಖರ ಮಾಳಗಿ, ಶ್ರೀನಿವಾಸ ಹಂಚಾಟೆ, ನೀಲಪ್ಪ ಮಣ್ಣಮ್ಮನವರ, ಕೆ.ಎನ್.ಜಾನ್ವೇಕರ್, ಶಶಿಕಲಾ ಅಕ್ಕಿ, ಸವಿತಾ ಮಣ್ಣಮ್ಮನವರ, ನೇತ್ರಾವತಿ ಅಂಗಡಿ, ಪರಮೇಶ್ವರ ಬಾಳಿಕಾಯಿ, ರೂಪಶ್ರೀ ಸೊಬರದ, ಮುರಗೇಶ ಹುಂಬಿ ಇದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಡಾ.ವಿ.ಕೃ.ಗೋಕಾಕ್‌ರ ೧೧೬ನೇ ಜನ್ಮದಿನಚಾರಣೆ
ಹಾವೇರಿ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ವಿ.ಕೃ.ಗೋಕಾಕ್ ಅವರ ೧೧೬ನೇ ಜನ್ಮದಿನವನ್ನು ಹಾವೇರಿಯಲ್ಲಿ ಆಚರಿಸಲಾಯಿತು.
ನಗರದ ಗುರು ಭವನ ಎದುರಿಗೆ ಇರುವ ಗೋಕಾಕ್ ಅವರ ಪುತ್ಥಳಿಗೆ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್ ಹೂಮಾಲೆ ಅರ್ಪಿಸಿ ಗೌರವಿಸಿದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಹಿರೇಮಠ, ವಯಸ್ಕರ ಶಿಕ್ಷಣ ಅಧಿಕಾರಿ ಆರ್.ವಿ.ಚಿನ್ನಿಕಟ್ಟಿ, ಹಿರಿಯ ಸಾಹಿತಿ ಸತೀಶ ಕುಲಕರ್ಣಿ, ಕಸಾಪ ತಾಲೂಕಾಧ್ಯಕ್ಷ ವೈ.ಬಿ.ಆಲದಕಟ್ಟಿ, ಸಾಹಿತಿ ಕಲಾವಿದರ ಬಳಗದ ವಿರೂಪಾಕ್ಷ ಹಾವನೂರ, ಮಾಲತೇಶ ಅಂಗೂರ, ಈರಣ್ಣ ಬೆಳವಡಿ, ಪೃಥ್ವಿರಾಜ್ ಬೆಟಗೇರಿ, ಚಂದ್ರಶೇಖರ ಮಾಳಗಿ, ಶ್ರೀನಿವಾಸ ಹಂಚಾಟೆ, ನೀಲಪ್ಪ ಮಣ್ಣಮ್ಮನವರ, ಕೆ.ಎನ್.ಜಾನ್ವೇಕರ್, ಶಶಿಕಲಾ ಅಕ್ಕಿ, ಸವಿತಾ ಮಣ್ಣಮ್ಮನವರ, ನೇತ್ರಾವತಿ ಅಂಗಡಿ, ಪರಮೇಶ್ವರ ಬಾಳಿಕಾಯಿ, ರೂಪಶ್ರೀ ಸೊಬರದ, ಮುರಗೇಶ ಹುಂಬಿ ಇದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...