ಪಂಡಿತ ಪುಟ್ಟರಾಜ ಗವಾಯಿಗಳ ಜಯಂತಿ ಆಚರಣೆ

Date:

ಪಂಡಿತ ಪುಟ್ಟರಾಜ ಗವಾಯಿಗಳ ಜಯಂತಿ ಆಚರಣೆ
ಹಾವೇರಿ : ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾವೇರಿ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಹಾವೇರಿ ಇವರುಗಳ ಸಹಯೋಗದೊಂದಿಗೆ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಕಛೇರಿಯಲ್ಲಿಂದು ಡಾ. ಪಂಡಿತ ಪುಟ್ಟರಾಜ ಗವಾಯಿ ಅವರ ಜಯಂತಿ ಆಚರಿಸಲಾಯಿತು. ಪಂಡಿತ ಪುಟ್ಟರಾಜ ಗವಾಯಿ ಅವರು ಒಳ್ಳೆಯ ಆದರ್ಶವ್ಯಕ್ತಿಗಳಾಗಿದ್ದರು, ಸಂಗಿತ ಕ್ಷೆತ್ರದಲ್ಲಿ ಒಳ್ಳೆಯ ವಿದ್ವಾಂಸರಾಗಿದ್ದಾರೆ, ಇವರ ತತ್ವ ಸಿದಾಂತಗಳು ನಮಗೆ ಮಾದರಿಯಾಗಿವೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಹಾವೇರಿ ವಿಕಲಚೇತನರ ಕ್ಷೇತ್ರದಲ್ಲಿ ಹಲವಾರು ಕೆಲಸ ಮಾಡುತ್ತಿದೆಂದು ಹಾವೇರಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚೇರಮನ್ ಸಂಜೀವಕುಮಾರ ನೀರಲಗಿ ಹೆಳಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಹೆಚ್. ಕಾಂತರಾಜು, ನಿಂಗಪ್ಪ ಆರೇರ, ಡಾ. ಪ್ರದೀಪ ದೊಡ್ಡಗೌಡ್ರ, ಪ್ರಭು ಹಿಟ್ನಳ್ಳಿ, ರವಿ ಹಿಂಚೀಗೇರಿ, ಹನುಮಂತಗೌಡ ಗೊಲ್ಲರ, ಉಡಚಪ್ಪ ಮಾಳಗಿ, ಲಲಿತಾ ಹಿರೇಮಠ, ನಾಗಪ್ಪ ಈರಪ್ಪ ಇಚ್ಚಂಗಿ, ಶಿವಯೋಗಯ್ಯ ಹಿರೇಮಠ, ಸಿದ್ದರಾಜ ಕಲಕೋಟಿ, ಡಾ.ಪಿ.ಆರ್ ಹಾವನೂರ, ವಿಜಯಕುಮಾರ ಚಿನ್ನಿಕಟ್ಟಿ, ಮಲ್ಲಿಕಾರ್ಜುನ ಕೊಟುರ, ನೋಡಲ್ ಆಫೀಸರ್ ಪೂರ್ಣಿಮಾ ಮಠದ, ಡಿ.ಡಿ.ಆರ್.ಸಿ ಕಾರ್ಯವೃಂದದವರು ಹಾಗೂ ಜಿಲ್ಲೆಯ ವಿಕಲಚೇತನರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಪಂಡಿತ ಪುಟ್ಟರಾಜ ಗವಾಯಿಗಳ ಜಯಂತಿ ಆಚರಣೆ
ಹಾವೇರಿ : ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾವೇರಿ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಹಾವೇರಿ ಇವರುಗಳ ಸಹಯೋಗದೊಂದಿಗೆ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಕಛೇರಿಯಲ್ಲಿಂದು ಡಾ. ಪಂಡಿತ ಪುಟ್ಟರಾಜ ಗವಾಯಿ ಅವರ ಜಯಂತಿ ಆಚರಿಸಲಾಯಿತು. ಪಂಡಿತ ಪುಟ್ಟರಾಜ ಗವಾಯಿ ಅವರು ಒಳ್ಳೆಯ ಆದರ್ಶವ್ಯಕ್ತಿಗಳಾಗಿದ್ದರು, ಸಂಗಿತ ಕ್ಷೆತ್ರದಲ್ಲಿ ಒಳ್ಳೆಯ ವಿದ್ವಾಂಸರಾಗಿದ್ದಾರೆ, ಇವರ ತತ್ವ ಸಿದಾಂತಗಳು ನಮಗೆ ಮಾದರಿಯಾಗಿವೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಹಾವೇರಿ ವಿಕಲಚೇತನರ ಕ್ಷೇತ್ರದಲ್ಲಿ ಹಲವಾರು ಕೆಲಸ ಮಾಡುತ್ತಿದೆಂದು ಹಾವೇರಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚೇರಮನ್ ಸಂಜೀವಕುಮಾರ ನೀರಲಗಿ ಹೆಳಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಹೆಚ್. ಕಾಂತರಾಜು, ನಿಂಗಪ್ಪ ಆರೇರ, ಡಾ. ಪ್ರದೀಪ ದೊಡ್ಡಗೌಡ್ರ, ಪ್ರಭು ಹಿಟ್ನಳ್ಳಿ, ರವಿ ಹಿಂಚೀಗೇರಿ, ಹನುಮಂತಗೌಡ ಗೊಲ್ಲರ, ಉಡಚಪ್ಪ ಮಾಳಗಿ, ಲಲಿತಾ ಹಿರೇಮಠ, ನಾಗಪ್ಪ ಈರಪ್ಪ ಇಚ್ಚಂಗಿ, ಶಿವಯೋಗಯ್ಯ ಹಿರೇಮಠ, ಸಿದ್ದರಾಜ ಕಲಕೋಟಿ, ಡಾ.ಪಿ.ಆರ್ ಹಾವನೂರ, ವಿಜಯಕುಮಾರ ಚಿನ್ನಿಕಟ್ಟಿ, ಮಲ್ಲಿಕಾರ್ಜುನ ಕೊಟುರ, ನೋಡಲ್ ಆಫೀಸರ್ ಪೂರ್ಣಿಮಾ ಮಠದ, ಡಿ.ಡಿ.ಆರ್.ಸಿ ಕಾರ್ಯವೃಂದದವರು ಹಾಗೂ ಜಿಲ್ಲೆಯ ವಿಕಲಚೇತನರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಡೊನೇಶನ್ ಹಾವಳಿ-ತಪ್ಪಿತಸ್ಥ ಶಿಕ್ಷಣ ಸಂಸ್ಥೆಗಳ ತನಿಖೆಗೆ ರವೀಂದ್ರೌಡ ಪಾಟೀಲ ಆಗ್ರಹ

ಡೊನೇಶನ್ ಹಾವಳಿ-ತಪ್ಪಿತಸ್ಥ ಶಿಕ್ಷಣ ಸಂಸ್ಥೆಗಳ ತನಿಖೆಗೆ ರವೀಂದ್ರೌಡ ಪಾಟೀಲ ಆಗ್ರಹ ಹಾವೇರಿ :...

ಅಪಪ್ರಚಾರ ಮಾಡಿ ಸಚಿವ ಸ್ಥಾನ ಗಿಟ್ಟಿಸುವ ಜಾಯಮಾನ ನನ್ನದಲ್ಲ: ಶಾಸಕ ಮಾನೆ

ಅಪಪ್ರಚಾರ ಮಾಡಿ ಸಚಿವ ಸ್ಥಾನ ಗಿಟ್ಟಿಸುವ ಜಾಯಮಾನ ನನ್ನದಲ್ಲ: ಶಾಸಕ ಮಾನೆ ಹಾನಗಲ್:...

ಇಂದು ಸಂಜೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

  ಇಂದು ಸಂಜೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230...

ಬಡಪಾಯಿಯ ಮನೆಯಲ್ಲಿ ಕಳ್ಳರಿಗೆ “ದಕ್ಕುತ್ತಿದ್ದುದಾದರು ಏನು”?

ಬಡಪಾಯಿಯ ಮನೆಯಲ್ಲಿ ಕಳ್ಳರಿಗೆ "ದಕ್ಕುತ್ತಿದ್ದುದಾದರು ಏನು"? ಅನಾರೋಗ್ಯಕ್ಕೆ ಒಳಗಾಗಿ ಕಳೆದ ಆರು ತಿಂಗಳಿಂದ...