ಬಮೂಲ್ ನೂತನ ಅಧ್ಯಕ್ಷ ಡಿ.ಕೆ.ಸುರೇಶ್‌ಗೆ ಸನ್ಮಾನ

Date:

ಬಮೂಲ್ ನೂತನ ಅಧ್ಯಕ್ಷ ಡಿ.ಕೆ.ಸುರೇಶ್‌ಗೆ ಸನ್ಮಾನ
ಹಾವೇರಿ; ಬಮೂಲ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಲೋಕಸಭಾ ಮಾಜಿ  ಸದಸ್ಯರು, ಕಾಂಗ್ರೇಸ್ ನಾಯಕ ಡಿ.ಕೆ.ಸುರೇಶ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಅಭಿನಂದಿಸಿ ಕೆಪಿಸಿಸಿ ಕಾರ್ಯದರ್ಶಿ ಡಾ.ಪ್ರಕಾಶಗೌಡ ಪಾಟೀಲ್,  ರಾಜ್ಯ ಕಾಂಗ್ರೆಸ್ ಮೀನುಗಾರರ ಸಮಿತಿಯ ಅಧ್ಯಕ್ಷ ಮಂಜುನಾಥ್ ಸುಣಗಾರ ಸನ್ಮಾನಿಸಿ ಶುಭಕೋರಿದರು.  ಮುಖಂಡರಾದ ರವೀಂದ್ರ ಚಿಕ್ಕೆರಿ, ಕೆ ಗಣೇಶ್ ಸೇರಿದಂತೆ ಅನೇಕ ಕಾಂಗ್ರೇಸ್ ಮುಖಂಡರು ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಬಮೂಲ್ ನೂತನ ಅಧ್ಯಕ್ಷ ಡಿ.ಕೆ.ಸುರೇಶ್‌ಗೆ ಸನ್ಮಾನ
ಹಾವೇರಿ; ಬಮೂಲ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಲೋಕಸಭಾ ಮಾಜಿ  ಸದಸ್ಯರು, ಕಾಂಗ್ರೇಸ್ ನಾಯಕ ಡಿ.ಕೆ.ಸುರೇಶ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಅಭಿನಂದಿಸಿ ಕೆಪಿಸಿಸಿ ಕಾರ್ಯದರ್ಶಿ ಡಾ.ಪ್ರಕಾಶಗೌಡ ಪಾಟೀಲ್,  ರಾಜ್ಯ ಕಾಂಗ್ರೆಸ್ ಮೀನುಗಾರರ ಸಮಿತಿಯ ಅಧ್ಯಕ್ಷ ಮಂಜುನಾಥ್ ಸುಣಗಾರ ಸನ್ಮಾನಿಸಿ ಶುಭಕೋರಿದರು.  ಮುಖಂಡರಾದ ರವೀಂದ್ರ ಚಿಕ್ಕೆರಿ, ಕೆ ಗಣೇಶ್ ಸೇರಿದಂತೆ ಅನೇಕ ಕಾಂಗ್ರೇಸ್ ಮುಖಂಡರು ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಎಸ್‌ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ-ಜಿಲ್ಲಾ ಜಾಗೃತಿ ಸಮಿತಿಗೆ ನೇಮಕ  

ಎಸ್‌ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ-ಜಿಲ್ಲಾ ಜಾಗೃತಿ ಸಮಿತಿಗೆ ನೇಮಕ   ಹಾವೇರಿ: ಪರಿಶಿಷ್ಟ ಜಾತಿ-...

ಇನಸ್ಟಾಗ್ರಾಮ್ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ ೧೫ ಲಕ್ಷರೂ ವಂಚನೆ

ಇನಸ್ಟಾಗ್ರಾಮ್ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ ೧೫ ಲಕ್ಷರೂ ವಂಚನೆ ಹಾವೇರಿ:...