ಬಮೂಲ್ ನೂತನ ಅಧ್ಯಕ್ಷ ಡಿ.ಕೆ.ಸುರೇಶ್ಗೆ ಸನ್ಮಾನ
ಹಾವೇರಿ; ಬಮೂಲ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಲೋಕಸಭಾ ಮಾಜಿ ಸದಸ್ಯರು, ಕಾಂಗ್ರೇಸ್ ನಾಯಕ ಡಿ.ಕೆ.ಸುರೇಶ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಅಭಿನಂದಿಸಿ ಕೆಪಿಸಿಸಿ ಕಾರ್ಯದರ್ಶಿ ಡಾ.ಪ್ರಕಾಶಗೌಡ ಪಾಟೀಲ್, ರಾಜ್ಯ ಕಾಂಗ್ರೆಸ್ ಮೀನುಗಾರರ ಸಮಿತಿಯ ಅಧ್ಯಕ್ಷ ಮಂಜುನಾಥ್ ಸುಣಗಾರ ಸನ್ಮಾನಿಸಿ ಶುಭಕೋರಿದರು. ಮುಖಂಡರಾದ ರವೀಂದ್ರ ಚಿಕ್ಕೆರಿ, ಕೆ ಗಣೇಶ್ ಸೇರಿದಂತೆ ಅನೇಕ ಕಾಂಗ್ರೇಸ್ ಮುಖಂಡರು ಹಾಜರಿದ್ದರು.
ಬಮೂಲ್ ನೂತನ ಅಧ್ಯಕ್ಷ ಡಿ.ಕೆ.ಸುರೇಶ್ಗೆ ಸನ್ಮಾನ
Date:
ಬಮೂಲ್ ನೂತನ ಅಧ್ಯಕ್ಷ ಡಿ.ಕೆ.ಸುರೇಶ್ಗೆ ಸನ್ಮಾನ
ಹಾವೇರಿ; ಬಮೂಲ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಲೋಕಸಭಾ ಮಾಜಿ ಸದಸ್ಯರು, ಕಾಂಗ್ರೇಸ್ ನಾಯಕ ಡಿ.ಕೆ.ಸುರೇಶ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಅಭಿನಂದಿಸಿ ಕೆಪಿಸಿಸಿ ಕಾರ್ಯದರ್ಶಿ ಡಾ.ಪ್ರಕಾಶಗೌಡ ಪಾಟೀಲ್, ರಾಜ್ಯ ಕಾಂಗ್ರೆಸ್ ಮೀನುಗಾರರ ಸಮಿತಿಯ ಅಧ್ಯಕ್ಷ ಮಂಜುನಾಥ್ ಸುಣಗಾರ ಸನ್ಮಾನಿಸಿ ಶುಭಕೋರಿದರು. ಮುಖಂಡರಾದ ರವೀಂದ್ರ ಚಿಕ್ಕೆರಿ, ಕೆ ಗಣೇಶ್ ಸೇರಿದಂತೆ ಅನೇಕ ಕಾಂಗ್ರೇಸ್ ಮುಖಂಡರು ಹಾಜರಿದ್ದರು.