ಮಾ.೧೭ರಿಂದ ೧೯ರವರೆಗೆ ರಾಜ್ಯ ಮಟ್ಟದ ಅಧ್ಯಯನ ಶಿಬಿರ

Date:

ಮಾ.೧೭ರಿಂದ ೧೯ರವರೆಗೆ ರಾಜ್ಯ ಮಟ್ಟದ ಅಧ್ಯಯನ ಶಿಬಿರ
ಹಾವೇರಿ: ಕರ್ನಾಟಕ ದಲಿತ ಸಂಘ? ಸ”ತಿ ಯ (ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸ”ತಿ ವತುಂದ ಮಾರ್ಚ-೧೭,೧೮ ಮತ್ತು ೧೯ ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪೂರದ ಅನಿಬೆಸೆಂಟ್ ಪಾರ್ಕನಲ್ಲಿ ರಾಜ್ಯ ಮಟ್ಟದ ಅಧ್ಯಯನ ಶಿಬಿರವನ್ನು ಆಯೋಜನೆ ಮಾಡಲಾಗಿದೆ.
ಡಿಎಸ್‌ಎಸ್,ದಲಿತ ಚಳುವಳಿಯ ಹಾದಿ, ಡಾ. ಬಿ.ಆರ್. ಅಂಬೇಡ್ಕರ್ ಆಶಯಗಳ ಭಾರತ ಸಂ”ಧಾನ ಹಾಗೂ ಪ್ರೊ.ಬಿ ಕೃಷ್ಣಪ್ಪನವರ ತತ್ವ-ಸಿದ್ದಾಂತಗಳು, ಮುಂದಿನ ಹೋರಾಟಗಳ ಹಾದಿ ಸೇರಿದಂತೆ ಅನೇಕ “ಷಯಗಳ ಬಗ್ಗೆ ಅಧ್ಯಯನ ಶಿಬಿರದಲ್ಲಿ “ಷಯ ಚರ್ಚೆ ಜರುಗಲಿದ್ದು, ಈ ರಾಜ್ಯ ಮಟ್ಟದ ಅಧ್ಯಯನ ಶಿಬಿರದಲ್ಲಿ ರಾಜ್ಯ ಸ”ತಿಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಅಧ್ಯಕ್ಷತೆ ವ”ಸುವರು. ಈ ಅಧ್ಯಯನ ಶಿಬಿರಕ್ಕೆ ಜಿಲ್ಲೆಯ ದಲಿತ ಚಳುವಳಿಯ ಮುಖಂಡರು, ತಾಲ್ಲೂಕ ಸಂಚಾಲಕರು, ಗ್ರಾಮ ಸಂಚಾಲಕರು, ಮ”ಳೆಯರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವ”ಸಬೇಕೆಂದು ಡಿಎಸ್‌ಎಸ್ ರಾಜ್ಯ ಸ”ತಿ ಸದಸ್ಯ ಉಡಚಪ್ಪ ಮಾಳಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಮಾ.೧೭ರಿಂದ ೧೯ರವರೆಗೆ ರಾಜ್ಯ ಮಟ್ಟದ ಅಧ್ಯಯನ ಶಿಬಿರ
ಹಾವೇರಿ: ಕರ್ನಾಟಕ ದಲಿತ ಸಂಘ? ಸ”ತಿ ಯ (ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸ”ತಿ ವತುಂದ ಮಾರ್ಚ-೧೭,೧೮ ಮತ್ತು ೧೯ ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪೂರದ ಅನಿಬೆಸೆಂಟ್ ಪಾರ್ಕನಲ್ಲಿ ರಾಜ್ಯ ಮಟ್ಟದ ಅಧ್ಯಯನ ಶಿಬಿರವನ್ನು ಆಯೋಜನೆ ಮಾಡಲಾಗಿದೆ.
ಡಿಎಸ್‌ಎಸ್,ದಲಿತ ಚಳುವಳಿಯ ಹಾದಿ, ಡಾ. ಬಿ.ಆರ್. ಅಂಬೇಡ್ಕರ್ ಆಶಯಗಳ ಭಾರತ ಸಂ”ಧಾನ ಹಾಗೂ ಪ್ರೊ.ಬಿ ಕೃಷ್ಣಪ್ಪನವರ ತತ್ವ-ಸಿದ್ದಾಂತಗಳು, ಮುಂದಿನ ಹೋರಾಟಗಳ ಹಾದಿ ಸೇರಿದಂತೆ ಅನೇಕ “ಷಯಗಳ ಬಗ್ಗೆ ಅಧ್ಯಯನ ಶಿಬಿರದಲ್ಲಿ “ಷಯ ಚರ್ಚೆ ಜರುಗಲಿದ್ದು, ಈ ರಾಜ್ಯ ಮಟ್ಟದ ಅಧ್ಯಯನ ಶಿಬಿರದಲ್ಲಿ ರಾಜ್ಯ ಸ”ತಿಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಅಧ್ಯಕ್ಷತೆ ವ”ಸುವರು. ಈ ಅಧ್ಯಯನ ಶಿಬಿರಕ್ಕೆ ಜಿಲ್ಲೆಯ ದಲಿತ ಚಳುವಳಿಯ ಮುಖಂಡರು, ತಾಲ್ಲೂಕ ಸಂಚಾಲಕರು, ಗ್ರಾಮ ಸಂಚಾಲಕರು, ಮ”ಳೆಯರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವ”ಸಬೇಕೆಂದು ಡಿಎಸ್‌ಎಸ್ ರಾಜ್ಯ ಸ”ತಿ ಸದಸ್ಯ ಉಡಚಪ್ಪ ಮಾಳಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...