ರಾಣೇಬೆನ್ನೂರಲ್ಲಿ ಪ್ರಕೃತಿ ಪ್ರಿಯರ ಮೆಚ್ಚುಗೆ ಗಳಿಸಿದ ಮಾಲತೇಶ ಅಂಗೂರರ ಛಾಯಾಚಿತ್ರ ಪ್ರದರ್ಶನ

Date:

ರಾಣೇಬೆನ್ನೂರಲ್ಲಿ ಪ್ರಕೃತಿ ಪ್ರಿಯರ ಮೆಚ್ಚುಗೆ ಗಳಿಸಿದ ಮಾಲತೇಶ ಅಂಗೂರರ ಛಾಯಾಚಿತ್ರ ಪ್ರದರ್ಶನ
ರಾಣೇಬೆನ್ನೂರ; ಇಲ್ಲಿನ ಕರ್ನಾಟಕ ಸಂಘದ ಆಲೂರು ವೆಂಕಟರಾವ್ ರಂಗಮಂದಿರಲ್ಲಿ ೮೯ನೇಯ ವರ್ಷದ ನಾಡಹಬ್ಬದ ಅಂಗವಾಗಿ ಹಾವೇರಿಯ ಪತ್ರಕರ್ತ, ಸಾಹಿತಿ ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕ ಮಾಲತೇಶ ಅಂಗೂರ ಅವರ ವನ್ಯಜೀವಿ-ಪ್ರಕೃತಿ ಛಾಯಾಚಿತ್ರ ಪ್ರದರ್ಶನವನ್ನು ಸೆ.೨೨ರ ಸೋಮವಾರದಿಂದ ಆಯೋಜಿಸಲಾಗಿದ್ದು, ಛಾಯಾಚಿತ್ರ ಪ್ರದರ್ಶನಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಹಿರಿಯರು, ವಿದ್ಯಾರ್ಥಿಗಳು ಮಾತ್ರವಲ್ಲದೆ ಅನೇಕ ಪ್ರಾಣಿಪಕ್ಷಿಗಳ ಪ್ರಿಯರು ಸೇರಿದಂತೆ ಅನೇಕರು ಬಂದು ಈ ಪ್ರದರ್ಶನ ವೀಕ್ಷಿಸುತ್ತಿದ್ದಾರೆ.
ಈ ಛಾಯಾಚಿತ್ರ ಪ್ರದರ್ಶನದಲ್ಲಿ ಮಾಲತೇಶ ಅಂಗೂರ ಸೆರೆಹಿಡಿದ ೧೦೦ ಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿದೆ. ಪರಿಸರ, ವನ್ಯಜೀವಿ, ಜಾತ್ರೆ, ರಥೋತ್ಸವ, ಗೋಲಿಬಾರ, ವ್ಯಕ್ತಿಗಳ, ಸಮಾರಂಭಗಳು, ಕೃಷಿ ಚಟುವಟಿಕೆಗಳು ಸೇರಿದಂತೆ ವಿವಿಧ ಕ್ಷೇತ್ರಗಳ ವೈವಿಧ್ಯಮಯ, ಸುಂದರ ಮತ್ತು ವರ್ಣಮಯ ಚಿತ್ರಗಳು ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಅ. ೧ ರವರೆಗೆ ಸಂಜೆ೬-೩೦ರಿಂದ ಈ ಛಾಯಾಚಿತ್ರಗಳನ್ನು ಸಾರ್ವಜನಿಕರು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ರಾಣೇಬೆನ್ನೂರಲ್ಲಿ ಪ್ರಕೃತಿ ಪ್ರಿಯರ ಮೆಚ್ಚುಗೆ ಗಳಿಸಿದ ಮಾಲತೇಶ ಅಂಗೂರರ ಛಾಯಾಚಿತ್ರ ಪ್ರದರ್ಶನ
ರಾಣೇಬೆನ್ನೂರ; ಇಲ್ಲಿನ ಕರ್ನಾಟಕ ಸಂಘದ ಆಲೂರು ವೆಂಕಟರಾವ್ ರಂಗಮಂದಿರಲ್ಲಿ ೮೯ನೇಯ ವರ್ಷದ ನಾಡಹಬ್ಬದ ಅಂಗವಾಗಿ ಹಾವೇರಿಯ ಪತ್ರಕರ್ತ, ಸಾಹಿತಿ ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕ ಮಾಲತೇಶ ಅಂಗೂರ ಅವರ ವನ್ಯಜೀವಿ-ಪ್ರಕೃತಿ ಛಾಯಾಚಿತ್ರ ಪ್ರದರ್ಶನವನ್ನು ಸೆ.೨೨ರ ಸೋಮವಾರದಿಂದ ಆಯೋಜಿಸಲಾಗಿದ್ದು, ಛಾಯಾಚಿತ್ರ ಪ್ರದರ್ಶನಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಹಿರಿಯರು, ವಿದ್ಯಾರ್ಥಿಗಳು ಮಾತ್ರವಲ್ಲದೆ ಅನೇಕ ಪ್ರಾಣಿಪಕ್ಷಿಗಳ ಪ್ರಿಯರು ಸೇರಿದಂತೆ ಅನೇಕರು ಬಂದು ಈ ಪ್ರದರ್ಶನ ವೀಕ್ಷಿಸುತ್ತಿದ್ದಾರೆ.
ಈ ಛಾಯಾಚಿತ್ರ ಪ್ರದರ್ಶನದಲ್ಲಿ ಮಾಲತೇಶ ಅಂಗೂರ ಸೆರೆಹಿಡಿದ ೧೦೦ ಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿದೆ. ಪರಿಸರ, ವನ್ಯಜೀವಿ, ಜಾತ್ರೆ, ರಥೋತ್ಸವ, ಗೋಲಿಬಾರ, ವ್ಯಕ್ತಿಗಳ, ಸಮಾರಂಭಗಳು, ಕೃಷಿ ಚಟುವಟಿಕೆಗಳು ಸೇರಿದಂತೆ ವಿವಿಧ ಕ್ಷೇತ್ರಗಳ ವೈವಿಧ್ಯಮಯ, ಸುಂದರ ಮತ್ತು ವರ್ಣಮಯ ಚಿತ್ರಗಳು ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಅ. ೧ ರವರೆಗೆ ಸಂಜೆ೬-೩೦ರಿಂದ ಈ ಛಾಯಾಚಿತ್ರಗಳನ್ನು ಸಾರ್ವಜನಿಕರು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...