ಹಾವೇರಿ: ತಾಯಿ,ಮಕ್ಕಳ ಸರಕಾರಿ ಆಸ್ಪತ್ರೆ ಕಳಪೆ ನಿರ್ವಹಣೆ, ಎಇಇ ಮಂಜುನಾಥ್ ಅಮಾನತು ಗೊಳಿಸಲು ಸಿಎಂ ಆದೇಶ

Date:

ಹಾವೇರಿ: ತಾಯಿ,ಮಕ್ಕಳ ಸರಕಾರಿ ಆಸ್ಪತ್ರೆ ಕಳಪೆ ನಿರ್ವಹಣೆ, ಎಇಇ ಮಂಜುನಾಥ್ ಅಮಾನತು ಗೊಳಿಸಲು ಸಿಎಂ ಆದೇಶ

ಹಾವೇರಿ: ತಾಯಿ,ಮಕ್ಕಳ ಸರಕಾರಿ ಆಸ್ಪತ್ರೆಗೆ ಮಂಗಳವಾರ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ದ ಆಸ್ಪತ್ರೆಯ ಕಳಪೆ ನಿರ್ವಹಣೆ, ಹಾಗೂ ಆಸ್ಪತ್ರೆ ಸೋರುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಎಇಇ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಗೋಳಿಸಲು ಆದೇಶ ನೀಡಿದರು.

ಈ‌ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಬೈರತಿ ಸುರೇಶ್, ಶಿವಠನಂದ ಪಾಟೀಲ್, ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಬಸವರಾಜ್ ಶಿವಣ್ಣನವರ, ಯು.ಬಿ.ಬಣಕಾರ, ಪ್ರಕಾಶ ಕೋಳಿವಾಡ‌ ಸೇರಿದಂತೆ ‌ವಿವಿಧ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿ: ತಾಯಿ,ಮಕ್ಕಳ ಸರಕಾರಿ ಆಸ್ಪತ್ರೆ ಕಳಪೆ ನಿರ್ವಹಣೆ, ಎಇಇ ಮಂಜುನಾಥ್ ಅಮಾನತು ಗೊಳಿಸಲು ಸಿಎಂ ಆದೇಶ

ಹಾವೇರಿ: ತಾಯಿ,ಮಕ್ಕಳ ಸರಕಾರಿ ಆಸ್ಪತ್ರೆಗೆ ಮಂಗಳವಾರ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ದ ಆಸ್ಪತ್ರೆಯ ಕಳಪೆ ನಿರ್ವಹಣೆ, ಹಾಗೂ ಆಸ್ಪತ್ರೆ ಸೋರುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಎಇಇ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಗೋಳಿಸಲು ಆದೇಶ ನೀಡಿದರು.

ಈ‌ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಬೈರತಿ ಸುರೇಶ್, ಶಿವಠನಂದ ಪಾಟೀಲ್, ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಬಸವರಾಜ್ ಶಿವಣ್ಣನವರ, ಯು.ಬಿ.ಬಣಕಾರ, ಪ್ರಕಾಶ ಕೋಳಿವಾಡ‌ ಸೇರಿದಂತೆ ‌ವಿವಿಧ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...