ಹಾವೇರಿ ಹೆಗ್ಗೇರಿ ಕೆರೆಗೆ ಭೇಟಿ ನೀಡಿದ ಶಾಸಕ ರುದ್ರಪ್ಪ ಲಮಾಣಿ

Date:

ಹಾವೇರಿ ಹೆಗ್ಗೇರಿ ಕೆರೆಗೆ ಭೇಟಿ ನೀಡಿದ ಶಾಸಕ ರುದ್ರಪ್ಪ ಲಮಾಣಿ
ಹಾವೇರಿ : ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಶನಿವಾರ ಇಲ್ಲಿನ ಹೆಗ್ಗೇರಿ ಕೆರೆಗೆ ಭೇಟಿ ನೀಡಿ, ತುಂಗಾ ಮೇಲ್ದಂಡೆ ಯೋಜನೆಯಡಿ ಹೆಗ್ಗೇರಿ ಕೆರೆಗೆ ನೀರು ಹರಿಸಲಾಗುತ್ತಿರುವುದನ್ನು ವೀಕ್ಷಣೆ ಮಾಡಿದರು.
ಪ್ರಸಕ್ತ ಉತ್ತಮ ಮಳೆಯಾಗುತ್ತಿದೆ ಹಾಗೂ ತುಂಗಾ ಮೇಲ್ದಂಡೆ ಯೋಜನೆಯಡಿ ಹೆಗ್ಗೇರಿ ಕೆರೆಗೆ ನೀರು ಹರಿಸಲಾಗುತ್ತಿದ್ದು, ಬರುವ ದಿನಗಳಲ್ಲಿ ಕೆರೆ ತುಂಬಲಿದೆ. ಇದರಿಂದ ಅಂತರ್ಜಲ ಪ್ರಮಾಣ ಹೆಚ್ಚಳವಾಗಲಿದೆ ಹಾಗೂ ಜನ-ಜಾನುವಾರುಗಳಿಗೆ ನೀರಿನ ಅನುಕೂಲವಾಗಲಿದೆ. ಹಾವೇರಿ ಜನತೆಗೆ ೨೪*೭ ಕುಡಿಯುವ ನೀರು ಪೂರೈಕೆ ಕನಸು ನನಸಾಗಲಿದೆ. ಆದಷ್ಟು ಶೀಘ್ರದಲ್ಲೇ ೨೪*೭ ನೀರು ಪೂರೈಕೆಗೆ ಕ್ರಮಕೈಗೊಳ್ಳಲಾಗುವುದು ಎಂದರು.
ನೀರಾವರಿ ಇಲಾಖೆ ಸಹಾಯಕ ಇಂಜನೀಯರ ರಾಮಕೃಷ್ಣ ಅವರು ಮಾತನಾಡಿ, ಅಕ್ಟೋಬರ್ ಅಂತ್ಯದವರೆಗೆ ತುಂಗಾಮೇಲ್ದಂಡೆ ಯೋಜನೆಯಡಿ ಕೆನಾಲ್‌ಗೆ ನೀರು ಬಿಡಲಾಗುವುದು. ಹೆಚ್ಚುವರಿ ನೀರನ್ನು ಹೆಗ್ಗೇರಿ ಕೆರೆಗೆ ಹರಿಸಲಾಗುವುದು ಎಂದರು.
ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್.ಎಫ್.ಎನ್.ಗಾಜೀಗೌಡ್ರ, ನಗರಸಭೆ ಸದಸ್ಯ ಗಣೇಶ ಬಿಷ್ಟಣ್ಣನವರ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿ ಹೆಗ್ಗೇರಿ ಕೆರೆಗೆ ಭೇಟಿ ನೀಡಿದ ಶಾಸಕ ರುದ್ರಪ್ಪ ಲಮಾಣಿ
ಹಾವೇರಿ : ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಶನಿವಾರ ಇಲ್ಲಿನ ಹೆಗ್ಗೇರಿ ಕೆರೆಗೆ ಭೇಟಿ ನೀಡಿ, ತುಂಗಾ ಮೇಲ್ದಂಡೆ ಯೋಜನೆಯಡಿ ಹೆಗ್ಗೇರಿ ಕೆರೆಗೆ ನೀರು ಹರಿಸಲಾಗುತ್ತಿರುವುದನ್ನು ವೀಕ್ಷಣೆ ಮಾಡಿದರು.
ಪ್ರಸಕ್ತ ಉತ್ತಮ ಮಳೆಯಾಗುತ್ತಿದೆ ಹಾಗೂ ತುಂಗಾ ಮೇಲ್ದಂಡೆ ಯೋಜನೆಯಡಿ ಹೆಗ್ಗೇರಿ ಕೆರೆಗೆ ನೀರು ಹರಿಸಲಾಗುತ್ತಿದ್ದು, ಬರುವ ದಿನಗಳಲ್ಲಿ ಕೆರೆ ತುಂಬಲಿದೆ. ಇದರಿಂದ ಅಂತರ್ಜಲ ಪ್ರಮಾಣ ಹೆಚ್ಚಳವಾಗಲಿದೆ ಹಾಗೂ ಜನ-ಜಾನುವಾರುಗಳಿಗೆ ನೀರಿನ ಅನುಕೂಲವಾಗಲಿದೆ. ಹಾವೇರಿ ಜನತೆಗೆ ೨೪*೭ ಕುಡಿಯುವ ನೀರು ಪೂರೈಕೆ ಕನಸು ನನಸಾಗಲಿದೆ. ಆದಷ್ಟು ಶೀಘ್ರದಲ್ಲೇ ೨೪*೭ ನೀರು ಪೂರೈಕೆಗೆ ಕ್ರಮಕೈಗೊಳ್ಳಲಾಗುವುದು ಎಂದರು.
ನೀರಾವರಿ ಇಲಾಖೆ ಸಹಾಯಕ ಇಂಜನೀಯರ ರಾಮಕೃಷ್ಣ ಅವರು ಮಾತನಾಡಿ, ಅಕ್ಟೋಬರ್ ಅಂತ್ಯದವರೆಗೆ ತುಂಗಾಮೇಲ್ದಂಡೆ ಯೋಜನೆಯಡಿ ಕೆನಾಲ್‌ಗೆ ನೀರು ಬಿಡಲಾಗುವುದು. ಹೆಚ್ಚುವರಿ ನೀರನ್ನು ಹೆಗ್ಗೇರಿ ಕೆರೆಗೆ ಹರಿಸಲಾಗುವುದು ಎಂದರು.
ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್.ಎಫ್.ಎನ್.ಗಾಜೀಗೌಡ್ರ, ನಗರಸಭೆ ಸದಸ್ಯ ಗಣೇಶ ಬಿಷ್ಟಣ್ಣನವರ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...