ಹಾವೇರಿಗೆ ಗ್ರೇಡ್-೧ ತಹಶೀಲ್ದಾರಾಗಿ ಶಂಕರ ಜಿ.ಎಸ್.ವರ್ಗಾವಣೆ

Date:

ಹಾವೇರಿಗೆ ಗ್ರೇಡ್-೧ ತಹಶೀಲ್ದಾರಾಗಿ ಶಂಕರ ಜಿ.ಎಸ್.ವರ್ಗಾವಣೆ
ಹಾವೇರಿ: ರಾಜ್ಯ ಸರ್ಕಾರ ರಾಜ್ಯದ ವಿವಿಧ ತಾಲೂಕುಗಳಿಗೆ ತಹಶೀಲ್ದಾರರನ್ನು ಶುಕ್ರವಾರ ವರ್ಗಾವಣೆಗೊಳಿಸಿ ಆದೇಶ ಮಾಡಿದ್ದರು, ಹಾವೇರಿ ತಾಲೂಕಿನ ಗ್ರೇಡ್ -೧ ತಹಶೀಲ್ದಾರರಾನ್ನಾಗಿ ಶಂಕರ್ ಜಿ.ಎಸ್. ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಈಹಿಂದೆ ಶಂಕರ ಅವರು ಹಾವೇರಿನಗರಸಭೆಯ ಪೌರಾಯುಕ್ತರಾಗಿ, ಹಾವೇರಿ ತಹಶೀಲ್ದಾರರಾಗಿ ಕಾರ್ಯನಿರ್ವಹಿಸಿದ್ದರು. ಸಧ್ಯ ಅವರು ಶಿವಮೊಗ್ಗಜಿಲ್ಲೆಯ ಶಿಕಾರಪುರ ತಾಲೂಕಿನ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹಾವೇರಿಯಲ್ಲಿ ತಹಶೀಲ್ದಾರರಾಗಿದ್ದ ಗಿರೀಶ ಸ್ವಾದಿ ಅವರನ್ನು ಇಲ್ಲಿಂದ ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಇದೀಗ ಶಂಕರ ಜಿ.ಎಸ್‌ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿಗೆ ಗ್ರೇಡ್-೧ ತಹಶೀಲ್ದಾರಾಗಿ ಶಂಕರ ಜಿ.ಎಸ್.ವರ್ಗಾವಣೆ
ಹಾವೇರಿ: ರಾಜ್ಯ ಸರ್ಕಾರ ರಾಜ್ಯದ ವಿವಿಧ ತಾಲೂಕುಗಳಿಗೆ ತಹಶೀಲ್ದಾರರನ್ನು ಶುಕ್ರವಾರ ವರ್ಗಾವಣೆಗೊಳಿಸಿ ಆದೇಶ ಮಾಡಿದ್ದರು, ಹಾವೇರಿ ತಾಲೂಕಿನ ಗ್ರೇಡ್ -೧ ತಹಶೀಲ್ದಾರರಾನ್ನಾಗಿ ಶಂಕರ್ ಜಿ.ಎಸ್. ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಈಹಿಂದೆ ಶಂಕರ ಅವರು ಹಾವೇರಿನಗರಸಭೆಯ ಪೌರಾಯುಕ್ತರಾಗಿ, ಹಾವೇರಿ ತಹಶೀಲ್ದಾರರಾಗಿ ಕಾರ್ಯನಿರ್ವಹಿಸಿದ್ದರು. ಸಧ್ಯ ಅವರು ಶಿವಮೊಗ್ಗಜಿಲ್ಲೆಯ ಶಿಕಾರಪುರ ತಾಲೂಕಿನ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹಾವೇರಿಯಲ್ಲಿ ತಹಶೀಲ್ದಾರರಾಗಿದ್ದ ಗಿರೀಶ ಸ್ವಾದಿ ಅವರನ್ನು ಇಲ್ಲಿಂದ ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಇದೀಗ ಶಂಕರ ಜಿ.ಎಸ್‌ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ರಟ್ಟಿಹಳ್ಳಿ ಪಟ್ಟಣ ಪಂಚಾಯತಿ ಚುನಾವಣೆಗೆ ಜುಲೈ ೨೯ ರಂದು ಅಧಿಸೂಚನೆ

ರಟ್ಟಿಹಳ್ಳಿ ಪಟ್ಟಣ ಪಂಚಾಯತಿ ಚುನಾವಣೆಗೆ ಜುಲೈ ೨೯ ರಂದು ಅಧಿಸೂಚನೆ ನ್ಯಾಯ ಸಮ್ಮತ...

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ: ಸಚಿವ ಸಂಪುಟ ಅಸ್ತು

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ:...

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್  

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್     ಹಾವೇರಿ : ರಾಗಿಕಾಳಿಗೆ ಭೂಮಿಯನ್ನೇ...

ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ

  ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ ಹಾವೇರಿ _...