ಹಾವೇರಿಸೇರಿದಂತೆ ವಿವಿಧೆಡೆ ಮುಂಗಾರುಮಳೆಯ ಸಿಂಚನ, ಗುಡುಗು-ಸಿಡಿಲಿನ ಆರ್ಭಟ, ಹೊತ್ತಿ ಉರಿದ ತೆಂಗಿನಮರ  

Date:

 

ಹಾವೇರಿಸೇರಿದಂತೆ ವಿವಿಧೆಡೆ ಮುಂಗಾರುಮಳೆಯ ಸಿಂಚನ, ಗುಡುಗು-ಸಿಡಿಲಿನ ಆರ್ಭಟ, ಹೊತ್ತಿ ಉರಿದ ತೆಂಗಿನಮರ  
ಹಾವೇರಿ : ಬಿಸಲಿನ ತಾಪಕ್ಕೆ ಕಂಗೆಟಿದ್ದ  ಹಾವೇರಿಜನತೆ ಬಹುದಿನಗಳಿಂದ ಮಳೆಯ ನಿರೀಕ್ಷೆಯಲ್ಲಿದ್ದರು. ಜನರ ನಿರೀಕ್ಷೆಯನ್ನು ಹುಸಿ ಮಾಡದ ಮಳೆರಾಯ ಸಂತೆ ದಿನವಾದ ಗುರುವಾರ ಅರ್ಧಗಂಟೆ ಸುರಿದು ತಂಪೆರೆದಿದ್ದಾನೆ. ಸಂಜೆ ಆರಕ್ಕೆ ಸಿಡಿಲಿನ ಹೊಡೆತಕ್ಕೆ ತೆಂಗಿನಮರವೊಂದು ಹೊತ್ತಿ ಉರಿದಿರುವ ಘಟನೆ ತಾಲೂಕಿನ ದಿಡಗೂರುಗ್ರಾಮದಲ್ಲಿ ನಡೆದಿದೆ

LEAVE A REPLY

Please enter your comment!
Please enter your name here

Subscribe

spot_imgspot_img

Popular

 

ಹಾವೇರಿಸೇರಿದಂತೆ ವಿವಿಧೆಡೆ ಮುಂಗಾರುಮಳೆಯ ಸಿಂಚನ, ಗುಡುಗು-ಸಿಡಿಲಿನ ಆರ್ಭಟ, ಹೊತ್ತಿ ಉರಿದ ತೆಂಗಿನಮರ  
ಹಾವೇರಿ : ಬಿಸಲಿನ ತಾಪಕ್ಕೆ ಕಂಗೆಟಿದ್ದ  ಹಾವೇರಿಜನತೆ ಬಹುದಿನಗಳಿಂದ ಮಳೆಯ ನಿರೀಕ್ಷೆಯಲ್ಲಿದ್ದರು. ಜನರ ನಿರೀಕ್ಷೆಯನ್ನು ಹುಸಿ ಮಾಡದ ಮಳೆರಾಯ ಸಂತೆ ದಿನವಾದ ಗುರುವಾರ ಅರ್ಧಗಂಟೆ ಸುರಿದು ತಂಪೆರೆದಿದ್ದಾನೆ. ಸಂಜೆ ಆರಕ್ಕೆ ಸಿಡಿಲಿನ ಹೊಡೆತಕ್ಕೆ ತೆಂಗಿನಮರವೊಂದು ಹೊತ್ತಿ ಉರಿದಿರುವ ಘಟನೆ ತಾಲೂಕಿನ ದಿಡಗೂರುಗ್ರಾಮದಲ್ಲಿ ನಡೆದಿದೆ

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಮೈಲಾರ ಮಹಾದೇವಪ್ಪನವರ ರಾಷ್ಟ್ರಪ್ರೇಮ ನಮ್ಮೆಲರಿಗೂ ಆದರ್ಶ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

  ಮೈಲಾರ ಮಹಾದೇವಪ್ಪನವರ ರಾಷ್ಟ್ರಪ್ರೇಮ ನಮ್ಮೆಲರಿಗೂ ಆದರ್ಶ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹಾವೇರಿ : ಕರ್ನಾಟಕದ...

ಮೈಲಾರ ಮಹಾದೇವಪ್ಪ ಟ್ರಸ್ಟ್‌ಗೆ ಸಂಜೀವಕುಮಾರ ನೀರಲಗಿ ನೇಮಕ

ಮೈಲಾರ ಮಹಾದೇವಪ್ಪ ಟ್ರಸ್ಟ್‌ಗೆ ಸಂಜೀವಕುಮಾರ ನೀರಲಗಿ ನೇಮಕ ಹಾವೇರಿ: ಕನ್ನಡ ಮತ್ತು ಸಂಸ್ಕೃತಿ...

ಹಾವೇರಿ: ಕೆ.ಎಸ್.ಆರ್‌ಟಿಸಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಬಸ್ ; ಬಾಲಕನ ಮರಣ -ನಾಲ್ವರಿಗೆ ಗಾಯ

ಹಾವೇರಿ: ಕೆ.ಎಸ್.ಆರ್‌ಟಿಸಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಬಸ್ ; ಬಾಲಕನ ಮರಣ -ನಾಲ್ವರಿಗೆ...

ಹಾವೇರಿಜಿಲ್ಲೆಯಲ್ಲಿ ೨೮೬ ಗ್ರಾಮೀಣ, ೨೩೮ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ -ಡಾ.ವಿಜಯಮಹಾಂತೇಶ ದಾನಮ್ಮನವರ

  ಹಾವೇರಿಜಿಲ್ಲೆಯಲ್ಲಿ ೨೮೬ ಗ್ರಾಮೀಣ, ೨೩೮ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ -ಡಾ.ವಿಜಯಮಹಾಂತೇಶ...